Webdunia - Bharat's app for daily news and videos

Install App

ಶಾಶ್ವತವಾಗಿ ಈಶ್ವರಪ್ಪನನ್ನ ಲಾಕ್ ಮಾಡಬೇಕೆಂದ ಕೆಪಿಸಿಸಿ ಅಧ್ಯಕ್ಷ

Webdunia
ಸೋಮವಾರ, 6 ಮೇ 2019 (18:28 IST)
ಬಿಜೆಪಿಯ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಗರಂ ಆಗಿರುವ ಕಾಂಗ್ರೆಸ್ ಮುಖಂಡರು, ಬಿಜೆಪಿ ಮುಖಂಡನ ವಿರುದ್ಧ ಹರಿಹಾಯ್ದಿದ್ದಾರೆ.

ಈಶ್ವರಪ್ಪರ ನಡೆಯನ್ನು ಟೀಕಿಸಿದ್ದಾರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್. ಈಶ್ವರಪ್ಪ ತಮ್ಮ ಅಮಾನವೀಯ ಮುಖವನ್ನು ಹೊರಹಾಕಿದ್ದಾರೆ. ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿ ಮಾತ್ರ ಶಾಲೆಗೆ ಹೋಗುವ ಬಾಲಕಿಯೊಬ್ಬಳ ಬಗ್ಗೆ ಇಂಥ ಹೇಳಿಕೆ‌ ಕೊಡಲು ಸಾಧ್ಯ ಎಂದರು.

ಶಾಶ್ವತವಾಗಿ ಈಶ್ವರಪ್ಪನನ್ನು ಲಾಕ್ ಮಾಡಬೇಕು. ಟ್ವಿಟರ್ ನಲ್ಲಿ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ ದಿನೇಶ್ ಗುಂಡೂರಾವ್.
ನಿನ್ನೆ ಸಿದ್ದರಾಮಯ್ಯ ವಿರುದ್ಧ ಹೇಳಿಕೆ‌ಕೊಟ್ಟಿದ್ದರು ಈಶ್ವರಪ್ಪ. ಕುಂದಗೋಳದ ಬಿಜೆಪಿ ಸಮಾವೇಶದಲ್ಲಿ ನಾಲಿಗೆ ಹರಿಬಿಟ್ಟಿದ್ದರು ಕೆ.ಎಸ್. ಈಶ್ವರಪ್ಪ.

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವಾದಾಗ ಸಿದ್ದರಾಮಯ್ಯಗೆ ಕ್ರಮ ಕೈಗೊಳ್ಳುವಂತೆ ಪ್ರಶ್ನೆ ಮಾಡಿದ್ದೆ.

ಏನ್ಮಾಡ್ಬೇಕು ಇವಾಗಾ ಅಂದಿದ್ದಾ. ನಿನ್ನ ಮೊಮ್ಮಗಳ ಮೇಲೆ ಅತ್ಯಾಚಾರ ಆದ್ರೆ ಏನ್ಮಾಡ್ತೀಯಾ? ಅಂತಾ ಹೇಳಯ್ಯ  ಅಂದಿದ್ದರು ಈಶ್ವರಪ್ಪ. ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು ಈಶ್ವರಪ್ಪ‌.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments