Webdunia - Bharat's app for daily news and videos

Install App

ಶಾಶ್ವತವಾಗಿ ಈಶ್ವರಪ್ಪನನ್ನ ಲಾಕ್ ಮಾಡಬೇಕೆಂದ ಕೆಪಿಸಿಸಿ ಅಧ್ಯಕ್ಷ

Webdunia
ಸೋಮವಾರ, 6 ಮೇ 2019 (18:28 IST)
ಬಿಜೆಪಿಯ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಗರಂ ಆಗಿರುವ ಕಾಂಗ್ರೆಸ್ ಮುಖಂಡರು, ಬಿಜೆಪಿ ಮುಖಂಡನ ವಿರುದ್ಧ ಹರಿಹಾಯ್ದಿದ್ದಾರೆ.

ಈಶ್ವರಪ್ಪರ ನಡೆಯನ್ನು ಟೀಕಿಸಿದ್ದಾರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್. ಈಶ್ವರಪ್ಪ ತಮ್ಮ ಅಮಾನವೀಯ ಮುಖವನ್ನು ಹೊರಹಾಕಿದ್ದಾರೆ. ಮಾನಸಿಕ ಸ್ಥಿಮಿತ ಕಳೆದುಕೊಂಡ ವ್ಯಕ್ತಿ ಮಾತ್ರ ಶಾಲೆಗೆ ಹೋಗುವ ಬಾಲಕಿಯೊಬ್ಬಳ ಬಗ್ಗೆ ಇಂಥ ಹೇಳಿಕೆ‌ ಕೊಡಲು ಸಾಧ್ಯ ಎಂದರು.

ಶಾಶ್ವತವಾಗಿ ಈಶ್ವರಪ್ಪನನ್ನು ಲಾಕ್ ಮಾಡಬೇಕು. ಟ್ವಿಟರ್ ನಲ್ಲಿ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ ದಿನೇಶ್ ಗುಂಡೂರಾವ್.
ನಿನ್ನೆ ಸಿದ್ದರಾಮಯ್ಯ ವಿರುದ್ಧ ಹೇಳಿಕೆ‌ಕೊಟ್ಟಿದ್ದರು ಈಶ್ವರಪ್ಪ. ಕುಂದಗೋಳದ ಬಿಜೆಪಿ ಸಮಾವೇಶದಲ್ಲಿ ನಾಲಿಗೆ ಹರಿಬಿಟ್ಟಿದ್ದರು ಕೆ.ಎಸ್. ಈಶ್ವರಪ್ಪ.

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವಾದಾಗ ಸಿದ್ದರಾಮಯ್ಯಗೆ ಕ್ರಮ ಕೈಗೊಳ್ಳುವಂತೆ ಪ್ರಶ್ನೆ ಮಾಡಿದ್ದೆ.

ಏನ್ಮಾಡ್ಬೇಕು ಇವಾಗಾ ಅಂದಿದ್ದಾ. ನಿನ್ನ ಮೊಮ್ಮಗಳ ಮೇಲೆ ಅತ್ಯಾಚಾರ ಆದ್ರೆ ಏನ್ಮಾಡ್ತೀಯಾ? ಅಂತಾ ಹೇಳಯ್ಯ  ಅಂದಿದ್ದರು ಈಶ್ವರಪ್ಪ. ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟಿದ್ದರು ಈಶ್ವರಪ್ಪ‌.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments