Select Your Language

Notifications

webdunia
webdunia
webdunia
webdunia

ಕೆಪಿಸಿಸಿ ಕಚೇರಿಯಲ್ಲಿ ಮೇಕೆದಾಟು ಸಿದ್ಧತೆ

ಕೆಪಿಸಿಸಿ ಕಚೇರಿಯಲ್ಲಿ ಮೇಕೆದಾಟು ಸಿದ್ಧತೆ
ಬೆಂಗಳೂರು , ಗುರುವಾರ, 24 ಫೆಬ್ರವರಿ 2022 (18:00 IST)
ಕೆಪಿಸಿಸಿ ಕಛೇರಿಯಲ್ಲಿ ಆಯೋಜಿಸಿದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನೆ ಹಾಗೂ ಮೇಕೆ ದಾಟು ಪಾದಯಾತ್ರೆ ಪೂರ್ವಭಾವಿ ಸಭೆಯಲ್ಲಿ ಶಾಸಕ ಎಂ.ಕೃಷ್ಣಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಡಿ.ಕೆ.ಸುರೇಶ್, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅಭಿಯಾನದ ಮೂಲಕ ಪಕ್ಷ ಸಂಘಟನೆ ಮತ್ತು ಬಲವರ್ಧನೆ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ರಾಜ್ಯದ ವಿದ್ಯಾರ್ಥಿಗಳನ್ನು ನಾವು ಸುರಕ್ಷಿತವಾಗಿ ಕರೆದುಕೊಂಡು ಬರುತೇವೆ