ಶಾಸಕಿ – ಸಚಿವರ ಕುಕ್ಕರ್ ವಾರ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಎಂಟ್ರಿ

Webdunia
ಗುರುವಾರ, 9 ಜುಲೈ 2020 (19:31 IST)
ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಚಿವ ರಮೇಶ್ ಜಾರಕಿಹೊಳಿ ನಡುವೆ ನಡೆಯುತ್ತಿರುವ ಕುಕ್ಕರ್ ವಾರ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಎಂಟ್ರಿ ಕೊಟ್ಟಿದ್ದಾರೆ.

ಶಾಸಕಿ ಹೆಬ್ಬಾಳ್ಕರ್ ಹಾಗೂ ಸಚಿವ ರಮೇಶ್ ಇಬ್ಬರೂ ದೇವಸ್ಥಾನಕ್ಕೆ ಬಂದು ಆಣೆ ಮಾಡಬೇಕು.

ಯಾರ ದುಡ್ಡಿನಲ್ಲಿ ಯಾರು ಕುಕ್ಕರ್ ಹಂಚಿಕೆ ಮಾಡಿದ್ದಾರೆ ಎನ್ನುವ ವಿಷಯ ಜನರಿಗೆ ತಿಳಿಸಬೇಕು ಎಂದಿದ್ದಾರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಎಲೆಕ್ಷನ್ ಹಂಚಿರುವ ಕುಕ್ಕರ್ ಗೆ ಹಣ ಕೊಟ್ಟಿದ್ದೇ ನಾನು ಎಂದು ಸಚಿವ ರಮೇಶ್ ಜಾರಕಿಹೊಳಿ ಆರೋಪಿಸಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಮನೆ ಬ್ರೇಕ್ ಫಾಸ್ಟ್ ಮುಗಿಸಿ ಸಿದ್ದರಾಮಯ್ಯ ನೇರವಾಗಿ ಹೋಗಿದ್ದು ಇಲ್ಲಿಗೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್‌ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್‌

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments