Webdunia - Bharat's app for daily news and videos

Install App

ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು

Webdunia
ಭಾನುವಾರ, 12 ಫೆಬ್ರವರಿ 2023 (20:28 IST)
ಅಮಿತ್ ಶಾ ಪ್ರಧಾನಿ ಮೋದಿ ಜೆಪಿ ನಡ್ಡಾ ರಾಜ್ಯದಲ್ಲಿಯೇ ವಾಸ್ತವ್ಯ ಹೂಡಲಿ ಎಂದು ಕೆಪಿಸಿಸಿ ರಾಮಲಿಂಗರೆಡ್ಡಿ ಹೇಳಿದ್ದಾರೆ.ಮೋದಿ, ಅಮೀತ್ ಶಾ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ ಚುನಾವಣೆ ಇದ್ದಾಗ ವಾರಕ್ಕೆ ಒಂದು ಬಾರಿ ರಾಜ್ಯಗಳಿಗೆ ಭೇಟಿ ನಿಡ್ತಾರೆ.ನಾನು ಒಂದು‌ಸಲಹೆ ಕೊಡ್ತೆನೆ, ಇಲ್ಲೆ ವಾಸ್ತವ್ಯ ಮಾಡಲಿ ರಾಜ್ಯದ ಸಮಸ್ಯೆ ಇದ್ದಾಗ ಮೋದಿ ಗಮನಹರಿಸಲಿಲ್ಲ.ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಇಲ್ಲ. ಖಾಲಿ‌ ಕುರ್ಚಿ ಮುಂದೆ ಭಾಷಣ ಮಾಡಿ ಬರ್ತಾ ಇದ್ರು,  ಹಾಗಾಗಿ ಮೋದಿ, ಅಮೀತ್ ಶಾ ಅವರನ್ನು ಕರೆಸುತ್ತಿದ್ದಾರೆ. ಎಂದು ಹೇಳಿದರು ಇನ್ನೂ ಇದೇ ವಿಚಾರಕ್ಕೆ ಸಲೀಂ ಅಹ್ಮದ್ ಈಶ್ವರ್ ಖಂಡ್ರೆ ಮಾತನಾಡಿ ಅಮಿತ್ ಶಾ ಅವರಿಗೆ ನೈತಿಕತೆ ಇದ್ರೆ 40% ಪರ್ಸಟೆಂಜ್ ಬಗ್ಗೆ ಮಾತನಾಡಲಿ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಮುಂದಿನ ಸುದ್ದಿ
Show comments