Webdunia - Bharat's app for daily news and videos

Install App

ಕೆಪಿಎಂಇ ಮಸೂದೆ ಜಾರಿ ನನ್ನ ರಾಜಕೀಯ ಬದುಕಿನ ಐತಿಹಾಸಿಕ ಕಾರ್ಯ : ರಮೇಶ್ ಕುಮಾರ್

Webdunia
ಶನಿವಾರ, 18 ನವೆಂಬರ್ 2017 (16:40 IST)
ಖಾಸಗಿ ವೈದ್ಯರ ಕೆಪಿಎಂಇ ಮಸೂದೆ ಜಾರಿ ನನ್ನ ರಾಜಕೀಯ ಬದುಕಿನ ಐತಿಹಾಸಿಕ ಕಾರ್ಯವಾಗಿದೆ ಎಂದು ಆರೋಗ್ಯ ಖಾತೆ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.
 
ಬಡವರಿಗೆ, ಜನಸಾಮಾನ್ಯರಿಗೆ ಒಳ್ಳೆಯದಾಗಬೇಕು ಎನ್ನುವ ಉದ್ದೇಶದಿಂದಲೇ ಮಸೂದೆ ಜಾರಿಗೆ ಸರಾರ ಮುಂದಾಗಿದೆ. ಖಾಸಗಿ ವೈದ್ಯರು ನಮ್ಮ ಶತ್ರುಗಳಲ್ಲ. ಅವರಿಗೆ ತೊಂದರೆ ಕೊಡುವ ಉದ್ದೇಶ ನಮ್ಮದಲ್ಲ ಎಂದು ತಿಳಿಸಿದ್ದಾರೆ.
 
ಸರಕಾದ ಕೆಪಿಇಎಂ ಮಸೂದೆಯನ್ನು ತಪ್ಪಾಗಿ ಗ್ರಹಿಸಿದ ಖಾಸಗಿ ವೈದ್ಯರು ಪ್ರತಿಭಟನೆಯಲ್ಲಿ ತೊಡಗಿದ್ದರು. ನಂತರ ನಡೆದ ಮಾತುಕತೆಯಲ್ಲಿ ತಪ್ಪುಗ್ರಹಿಕೆ ಅಂತ್ಯವಾಗಿರುವುದಕ್ಕೆ ಸಂತಸವಾಗಿದೆ ಎಂದರು.
 
ವಿಧೇಯಕದಲ್ಲಿ ಯಾವುದೇ ಗೊಂದಲಗಳು ಸಹ ಈಗ ಇಲ್ಲ. ಎಲ್ಲವೂ ಇತ್ಯರ್ಥವಾಗಿದೆ.  ವಿಧೇಯಕದಲ್ಲಿ ಹೇಳಿಕೊಳ್ಳುವ ರೀತಿಯಲ್ಲಿ ಯಾವುದೇ ಬದಲಾವಣೆಗಳು ಇಲ್ಲ. ರೋಗಿಯ ಸಾವಿನ ನಂತರ ಬಿಲ್ ಕಟ್ಟಿಲ್ಲವೆಂದು ಶವ ಹಸ್ತಾಂತರಕ್ಕೆ ನಿರಾಕರಿಸುವಂತಿಲ್ಲ ಎಂಬ ಅಂಶವನ್ನು ಹೊಸ ವಿಧೇಯಕದಲ್ಲಿ  ಸೇರಿಸಲಾಗಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments