ಕೆಪಿಎಂಇ ಮಸೂದೆ ಜಾರಿ ನನ್ನ ರಾಜಕೀಯ ಬದುಕಿನ ಐತಿಹಾಸಿಕ ಕಾರ್ಯ : ರಮೇಶ್ ಕುಮಾರ್

Webdunia
ಶನಿವಾರ, 18 ನವೆಂಬರ್ 2017 (16:40 IST)
ಖಾಸಗಿ ವೈದ್ಯರ ಕೆಪಿಎಂಇ ಮಸೂದೆ ಜಾರಿ ನನ್ನ ರಾಜಕೀಯ ಬದುಕಿನ ಐತಿಹಾಸಿಕ ಕಾರ್ಯವಾಗಿದೆ ಎಂದು ಆರೋಗ್ಯ ಖಾತೆ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.
 
ಬಡವರಿಗೆ, ಜನಸಾಮಾನ್ಯರಿಗೆ ಒಳ್ಳೆಯದಾಗಬೇಕು ಎನ್ನುವ ಉದ್ದೇಶದಿಂದಲೇ ಮಸೂದೆ ಜಾರಿಗೆ ಸರಾರ ಮುಂದಾಗಿದೆ. ಖಾಸಗಿ ವೈದ್ಯರು ನಮ್ಮ ಶತ್ರುಗಳಲ್ಲ. ಅವರಿಗೆ ತೊಂದರೆ ಕೊಡುವ ಉದ್ದೇಶ ನಮ್ಮದಲ್ಲ ಎಂದು ತಿಳಿಸಿದ್ದಾರೆ.
 
ಸರಕಾದ ಕೆಪಿಇಎಂ ಮಸೂದೆಯನ್ನು ತಪ್ಪಾಗಿ ಗ್ರಹಿಸಿದ ಖಾಸಗಿ ವೈದ್ಯರು ಪ್ರತಿಭಟನೆಯಲ್ಲಿ ತೊಡಗಿದ್ದರು. ನಂತರ ನಡೆದ ಮಾತುಕತೆಯಲ್ಲಿ ತಪ್ಪುಗ್ರಹಿಕೆ ಅಂತ್ಯವಾಗಿರುವುದಕ್ಕೆ ಸಂತಸವಾಗಿದೆ ಎಂದರು.
 
ವಿಧೇಯಕದಲ್ಲಿ ಯಾವುದೇ ಗೊಂದಲಗಳು ಸಹ ಈಗ ಇಲ್ಲ. ಎಲ್ಲವೂ ಇತ್ಯರ್ಥವಾಗಿದೆ.  ವಿಧೇಯಕದಲ್ಲಿ ಹೇಳಿಕೊಳ್ಳುವ ರೀತಿಯಲ್ಲಿ ಯಾವುದೇ ಬದಲಾವಣೆಗಳು ಇಲ್ಲ. ರೋಗಿಯ ಸಾವಿನ ನಂತರ ಬಿಲ್ ಕಟ್ಟಿಲ್ಲವೆಂದು ಶವ ಹಸ್ತಾಂತರಕ್ಕೆ ನಿರಾಕರಿಸುವಂತಿಲ್ಲ ಎಂಬ ಅಂಶವನ್ನು ಹೊಸ ವಿಧೇಯಕದಲ್ಲಿ  ಸೇರಿಸಲಾಗಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಮುಂದಿನ ಸುದ್ದಿ
Show comments