Webdunia - Bharat's app for daily news and videos

Install App

ಕೆಪಿಎಸ್‌ಸಿ: ಶ್ಯಾಂ ಭಟ್ ಹೆಸರು ಕೈಬಿಡಲು ಸಿಎಂಗೆ ಎಸಿಐಸಿಎಂ ಸಂಸ್ಥೆ ಒತ್ತಾಯ

Webdunia
ಶುಕ್ರವಾರ, 20 ಮೇ 2016 (13:17 IST)
ನೂತನ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಬಿಡಿಎ ಆಯುಕ್ತ ಶ್ಯಾಂ ಭಟ್ ಹೆಸರನ್ನು ಕೈಬಿಡುವಂತೆ ಆಗ್ರಹಿಸಿ ಪ್ರಜ್ಞಾವಂತ ನಾಗರಿಕ ಕಳಕಳಿ ಸಂಸ್ಥೆಯ (ಎಸಿಐಸಿಎಂ) ಸಂಚಾಲಕ ಲಕ್ಷಣ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರತ್ರ ಬರೆದಿದ್ದಾರೆ.
 
ಬಿಡಿಎ ಆಯುಕ್ತ ಶ್ಯಾಂ ಭಟ್ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಭ್ರಷ್ಟಾಚಾರ ಸೇರಿದಂತೆ ಕರ್ತವ್ಯ ಲೋಪ ಆರೋಪವನ್ನು ಎದುರಿಸುತ್ತಿದ್ದಾರೆ. ಈ ವ್ಯಕ್ತಿ  ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಹರಲ್ಲ. ಇಂತಹ ಆರೋಪ ಹೊತ್ತಿರುವವರನ್ನು ಅಧ್ಯಕ್ಷರಾಗಿ ನೇಮಕ ಮಾಡುವುದರಿಂದ ಸರಕಾರ ತೀವ್ರ ಮುಜುಗರಕ್ಕೊಳಗಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
 
ಸುಪ್ರೀಂ ನಿಯಮಾವಳಿ ಪ್ರಕಾರ ಶ್ಯಾಂ ಭಟ್ ಅವರ ನೇಮಕಾತಿಗೆ ಅವಕಾಶವಿಲ್ಲ. ಇಂತಹ ವಿಷಯಗಳಲ್ಲಿ ಯಾರೋ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಾರಿ ತಪ್ಪಿಸುತ್ತಿದ್ದಾರೆ. ರಾಜ್ಯಸರಕಾರ ತಕ್ಷಣವೇ ಶಾಂ ಭಟ್ ಅವರ ನೇಮಕಾತಿ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಮೈಸೂರಿನಲ್ಲಿ ಆಗ್ರಹಿಸಿದ್ದಾರೆ.
 
ಒಂದು ವೇಳೆ, ಶ್ಯಾಂ ಭಟ್ ಅವರ ಹೆಸರನೇ ಸರಕಾರ ಶಿಫಾರಸ್ಸು ಮಾಡಿದರೆ, ರಾಜ್ಯಪಾಲರ ಅಂಕಿತ ಸಿಗುವುದು ಅನುಮಾನವೆಂದು ಎಸಿಐಸಿಎಂ ಸಂಚಾಲಕ ಲಕ್ಷಣ್ ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments