Webdunia - Bharat's app for daily news and videos

Install App

ಮುಸ್ಲಿಂ ಯುವಕರ ಬಿಡುಗಡೆ ವಿರೋಧಿಸಿ ಕೆ.ಆರ್.ಪೇಟೆ ಬಂದ್ ಗೆ ಕರೆ

Webdunia
ಬುಧವಾರ, 30 ಅಕ್ಟೋಬರ್ 2019 (19:49 IST)
16 ಮುಸ್ಲಿಂ ಯುವಕರನ್ನು ಪೊಲೀಸರು ಬಿಡುಗಡೆ ಮಾಡಿರೋ ಕ್ರಮ ಖಂಡಿಸಿ ಅ.31 ರಂದು ಕೆ.ಆರ್.ಪೇಟೆ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ.

ಕೆ.ಆರ್.ಪೇಟೆಯ ಆಲಂಬಾಡಿ ಕಾವಲು ಗ್ರಾಮದ ಹೊಲವೊಂದರಲ್ಲಿ ಪಿಎಫ್ ಐ ಸಂಘಟನೆ ಯುವಕರು ಕಾನೂನು ಬಾಹಿರ ಪರೇಡ್ ನಡೆಸಿದ್ರು. ಪೊಲೀಸರು ಯುವಕರನ್ನು ಬಂಧನ ಮಾಡಿದ್ದರೂ ಒಂದೇ ದಿನಕ್ಕೆ ಜೈಲಿನಿಂದ ಯುವಕರು ಹೊರಬಂದಿದ್ದಾರೆ.

ಇಂತಹ ಘಟನೆಗಳು ಮರುಕಳಿಸಬಾರದು ಅನ್ನೋ ಕಾರಣಕ್ಕೆ ಕನ್ನಡ ಪರ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಂದ್ ಗೆ ಕರೆ ನೀಡಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments