Webdunia - Bharat's app for daily news and videos

Install App

ಕೆ.ಆರ್.ಪೇಟೆ ಕ್ಷೇತ್ರದ ಬೈ ಎಲೆಕ್ಷನ್ ಹಿನ್ನಲೆ; ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲ ಯಾರಿಗೆ?

Webdunia
ಶನಿವಾರ, 2 ನವೆಂಬರ್ 2019 (11:11 IST)
ಮಂಡ್ಯ : ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಬೈ ಎಲೆಕ್ಷನ್ ಹಿನ್ನಲೆ ಈ ಬೈ ಎಲೆಕ್ಷನ್ ನಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲ ಯಾರಿಗೆ? ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.




ಈಗಾಗಲೇ ಸುಮಲತಾ ಬೆಂಬಲದ ನಿರೀಕ್ಷೆಯಲ್ಲಿ ಕಾಂಗ್ರೆಸ್, ಬಿಜೆಪಿ ಪಕ್ಷಗಳಿರುವ ಕಾರಣ  ಒಂದು ಪಕ್ಷಕ್ಕೆ ಬೆಂಬಲ ನೀಡಿದರೆ ಮತ್ತೊಂದು ಪಕ್ಷದ ವಿರೋಧ ಕಟ್ಟಿಕೊಳ್ಳುವ ಆತಂಕ ಇದೀಗ  ಮಂಡ್ಯ ಸಂಸದೆ ಸುಮಲತಾ ಅವರಿಗೆ ಎದುರಾಗಿದೆ.


ಈ ಹಿನ್ನಲೆಯಲ್ಲಿ ಎರಡು ಪಕ್ಷದ ಮುಖಂಡರ ಮೆಚ್ಚುಗೆ ಗಿಟ್ಟಿಸಿಕೊಳ್ಳಲು ಸುಮಲತಾ ಮಾಸ್ಟರ್ ಪ್ಲಾನ್ ಮಾಡಿದ್ದು, ಲೋಕಸಭಾ ಚುನಾವಣೆ ರೀತಿಯಲ್ಲೇ ಜಾಣ್ಮೆ ಹೆಜ್ಜೆ ಹಿಡಲು ನಿರ್ಧಾರ ಮಾಡಿದ್ದಾರೆ. ಅದಕ್ಕಾಗಿ  ತಮಗೆ ಜನರೇ ಹೈಕಮಾಂಡ್ ಆಗಿರುವುದರಿಂದ ಬೆಂಬಲದ ಬಗ್ಗೆ ಜನಾಭಿಪ್ರಾಯ ಕೇಳುವತ್ತ ಸುಮಲತಾ ಚಿತ್ತಹರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments