Select Your Language

Notifications

webdunia
webdunia
webdunia
webdunia

ಸೆ.1 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ!

ಸೆ.1 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ!
ಹಾವೇರಿ , ಶುಕ್ರವಾರ, 26 ಆಗಸ್ಟ್ 2016 (10:10 IST)
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಸೆಪ್ಟೆಂಬರ್ 1 ರಂದು ಹಾವೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ ನಡೆಸಲಿದ್ದಾರೆ.
ಹಾವೇರಿ ಜಿಲ್ಲೆಯ ಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಲಿದೆ. ಪರಿಷತ್ ಪ್ರತಿಪಕ್ಷ ನಾಯಕ ಸೇರಿದಂತೆ ವಿವಿಧ ನಾಯಕರು ಪೂರ್ವಭಾವಿ ಸಭೆಯಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಧ್ವಜವನ್ನು ಬಿಡುಗಡೆ ಮಾಡಲಿದ್ದಾರೆ.
 
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಭಾರತೀಯ ಜನತಾ ಪಾರ್ಟಿಗೆ ಬೆಂಬಲವಾಗಿ ನಿಲ್ಲುತ್ತೆ ಎಂದು ಹೇಳಲಾಗುತ್ತಿದ್ದರು ಸಹ ಬಿಜೆಪಿ ನಾಯಕರು ಈ ಕುರಿತು ತಮಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿಗೆ ರಕ್ತ ಪತ್ರ ಬರೆದ ರೇಪ್ ಪೀಡಿತೆ