ಕೃಷಿ ಮೇಳ ಉದ್ಘಾಟಿಸಿದ ರೈತ ಮಹಿಳೆ

Webdunia
ಗುರುವಾರ, 11 ನವೆಂಬರ್ 2021 (19:53 IST)
ಬೆಂಗಳೂರು ಕೃಷಿ ಮೇಳವನ್ನು ಇದೇ ಮೊದಲ ಬಾರಿಗೆ ರೈತ ಮಹಿಳೆಯೊಬ್ಬರು ಉದ್ಘಾಟನೆ ಮಾಡಿದ್ದು ಈ ಬಾರಿಯ ವಿಶೇಷ. ಯಾರಿವರು ರೈತ ಮಹಿಳೆ? ಅನ್ನೋದು ನೆರೆದಿದ್ದ ಜನರಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಅವರ ಹಾಡಿ (ಆದಿವಾಸಿ)ಯಿಂದ ಆಧುನಿಕ ರೈತ ಮಹಿಳೆಯಾದ ಪ್ರೇಮ ದಾಸಪ್ಪ ಅವರ ಸತ್ಯಕಥೆ ಬಗ್ಗೆ ಒಂದಿಷ್ಟು ಮಾಹಿತಿ.
ಸಮಗ್ರ ಕೃಷಿಯತ್ತ ಚಿತ್ತ ಹರಿಸಿದ ಪ್ರೇಮ ಅವರು, ರಾಗಿ, ಜೋಳ, ಹತ್ತಿ, ಚಿಯಾ ಜೊತೆ ಜೊತೆಗೆ ಬಾಳೆ, ಟೊಮ್ಯಾಟೋ, ಬದನೆ, ಮೆಣಸಿನ ಕಾಯಿ, ಬೀನ್ಸ್ ಇತ್ಯಾದಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ವ್ಯರ್ಥವಾಗುತ್ತಿದ್ದ ನೀರನ್ನು ಸದುಪಯೋಗಪಡಿಸಿಕೊಳ್ಳಲು ಹನಿ ಮತ್ತು ತುಂತುರು ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ನೀರಿನ ಸದ್ಬಳಕೆ ಮಾಡುವುದರ ಮೂಲಕ ರೈತರಿಗೆ ಸ್ಪೂರ್ತಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಪಾಕಿಸ್ತಾನದ ಮದುವೆಯಲ್ಲಿ ಜಸ್ಪ್ರೀತ್ ಬುಮ್ರಾ ಓಡಾಡ್ತಿದ್ರಾ... ವಿಡಿಯೋ ಹಿಂದಿರುವ ಅಸಲಿ ಕಹಾನಿ ಇಲ್ಲಿದೆ Video

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಮುಂದಿನ ಸುದ್ದಿ
Show comments