ಕೃಷಿ ಮೇಳ ಉದ್ಘಾಟಿಸಿದ ರೈತ ಮಹಿಳೆ

Webdunia
ಗುರುವಾರ, 11 ನವೆಂಬರ್ 2021 (19:53 IST)
ಬೆಂಗಳೂರು ಕೃಷಿ ಮೇಳವನ್ನು ಇದೇ ಮೊದಲ ಬಾರಿಗೆ ರೈತ ಮಹಿಳೆಯೊಬ್ಬರು ಉದ್ಘಾಟನೆ ಮಾಡಿದ್ದು ಈ ಬಾರಿಯ ವಿಶೇಷ. ಯಾರಿವರು ರೈತ ಮಹಿಳೆ? ಅನ್ನೋದು ನೆರೆದಿದ್ದ ಜನರಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಅವರ ಹಾಡಿ (ಆದಿವಾಸಿ)ಯಿಂದ ಆಧುನಿಕ ರೈತ ಮಹಿಳೆಯಾದ ಪ್ರೇಮ ದಾಸಪ್ಪ ಅವರ ಸತ್ಯಕಥೆ ಬಗ್ಗೆ ಒಂದಿಷ್ಟು ಮಾಹಿತಿ.
ಸಮಗ್ರ ಕೃಷಿಯತ್ತ ಚಿತ್ತ ಹರಿಸಿದ ಪ್ರೇಮ ಅವರು, ರಾಗಿ, ಜೋಳ, ಹತ್ತಿ, ಚಿಯಾ ಜೊತೆ ಜೊತೆಗೆ ಬಾಳೆ, ಟೊಮ್ಯಾಟೋ, ಬದನೆ, ಮೆಣಸಿನ ಕಾಯಿ, ಬೀನ್ಸ್ ಇತ್ಯಾದಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ವ್ಯರ್ಥವಾಗುತ್ತಿದ್ದ ನೀರನ್ನು ಸದುಪಯೋಗಪಡಿಸಿಕೊಳ್ಳಲು ಹನಿ ಮತ್ತು ತುಂತುರು ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ನೀರಿನ ಸದ್ಬಳಕೆ ಮಾಡುವುದರ ಮೂಲಕ ರೈತರಿಗೆ ಸ್ಪೂರ್ತಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments