Webdunia - Bharat's app for daily news and videos

Install App

ಕೃಷಿ ಮೇಳ ಉದ್ಘಾಟಿಸಿದ ರೈತ ಮಹಿಳೆ

Webdunia
ಗುರುವಾರ, 11 ನವೆಂಬರ್ 2021 (19:53 IST)
ಬೆಂಗಳೂರು ಕೃಷಿ ಮೇಳವನ್ನು ಇದೇ ಮೊದಲ ಬಾರಿಗೆ ರೈತ ಮಹಿಳೆಯೊಬ್ಬರು ಉದ್ಘಾಟನೆ ಮಾಡಿದ್ದು ಈ ಬಾರಿಯ ವಿಶೇಷ. ಯಾರಿವರು ರೈತ ಮಹಿಳೆ? ಅನ್ನೋದು ನೆರೆದಿದ್ದ ಜನರಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಅವರ ಹಾಡಿ (ಆದಿವಾಸಿ)ಯಿಂದ ಆಧುನಿಕ ರೈತ ಮಹಿಳೆಯಾದ ಪ್ರೇಮ ದಾಸಪ್ಪ ಅವರ ಸತ್ಯಕಥೆ ಬಗ್ಗೆ ಒಂದಿಷ್ಟು ಮಾಹಿತಿ.
ಸಮಗ್ರ ಕೃಷಿಯತ್ತ ಚಿತ್ತ ಹರಿಸಿದ ಪ್ರೇಮ ಅವರು, ರಾಗಿ, ಜೋಳ, ಹತ್ತಿ, ಚಿಯಾ ಜೊತೆ ಜೊತೆಗೆ ಬಾಳೆ, ಟೊಮ್ಯಾಟೋ, ಬದನೆ, ಮೆಣಸಿನ ಕಾಯಿ, ಬೀನ್ಸ್ ಇತ್ಯಾದಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ವ್ಯರ್ಥವಾಗುತ್ತಿದ್ದ ನೀರನ್ನು ಸದುಪಯೋಗಪಡಿಸಿಕೊಳ್ಳಲು ಹನಿ ಮತ್ತು ತುಂತುರು ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡು ನೀರಿನ ಸದ್ಬಳಕೆ ಮಾಡುವುದರ ಮೂಲಕ ರೈತರಿಗೆ ಸ್ಪೂರ್ತಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments