Webdunia - Bharat's app for daily news and videos

Install App

ಸುಭದ್ರ ಸರ್ಕಾರ ಕೊಡುವ ನಿಟ್ಟಿನಲ್ಲಿ ಶ್ರಮ ವಹಿಸ್ತೀವಿ- ಕೃಷ್ಣ ಬೈರೇಗೌಡ

Webdunia
ಭಾನುವಾರ, 14 ಮೇ 2023 (15:31 IST)
ಕಾಂಗ್ರೆಸ್ ಗೆ ಜನ ದೊಡ್ಡ ಮಟ್ಟದ ಆಶಿರ್ವಾದ ಮಾಡಿದ್ದಾರೆ ಎಂದು ಕೃಷ್ಣ ಭೈರೇಗೌಡ ಹೇಳಿದ್ದಾರೆ.1999 ರ ನಂತರ ಮೊದಲ ಬಾರಿಗೆ ಇಷ್ಟು ಬಹುಮತ ಬಂದಿದೆ.ಯಾವ ಪಕ್ಷಕ್ಕೂ ಕೊಟ್ಟಿರಲಿಲ್ಲ ಜನ.ಜನರಿಗೆ ನಾನು ಧನ್ಯವಾದ ಹೇಳ್ತೀನಿ.ಜನರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಕಾಂಗ್ರೆಸ್ ದು,ಅತಂತ್ರ ರಾಜಕೀಯ ಪರಿಸ್ಥಿತಿ, ಭ್ರಷ್ಟ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.ನಮ್ಮ ಮೇಲೆ ಹೆಚ್ಚಿನ ಜವಬ್ದಾರಿ ಇದೆ.ಅಳಿ ತಪ್ಪಿರುವ ಆಡಳಿತವನ್ನು ಬಿಗಿ ಮಾಡಬೇಕಿದೆ.ಜನರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡ್ತೀವಿ.ನರೇಂದ್ರ ಮೋದಿಯವರ ಸೋಲು ಕೂಡ ಇದು.ಒಬ್ಬ ರಾಜ್ಯ ನಾಯಕರ ಹೆಸರಲ್ಲಿ ಚುನಾವಣೆ ಮಾಡಲಿಲ್ಲ.ನರೇಂದ್ರ ಮೋದಿಯವರ ಹೆಸರಿನಲ್ಲಿ ಚುನಾವಣೆ ಮಾಡಿದ್ರು.ಹೀಗಾಗಿ ಕಾಂಗ್ರೆಸ್ ನ ಗೆಲುವು ಇದು, ಮೋದಿಯವರ ಸೋಲು ಇದು.ಇದೊಂದು ದಿಕ್ಸೂಚಿಯಾಗಿದೆ ಎಂದು ಕೃಷ್ಣ ಭೈರೇಗೌಡ ಹೇಳಿದ್ರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments