Webdunia - Bharat's app for daily news and videos

Install App

ಸುಭದ್ರ ಸರ್ಕಾರ ಕೊಡುವ ನಿಟ್ಟಿನಲ್ಲಿ ಶ್ರಮ ವಹಿಸ್ತೀವಿ- ಕೃಷ್ಣ ಬೈರೇಗೌಡ

Webdunia
ಭಾನುವಾರ, 14 ಮೇ 2023 (15:31 IST)
ಕಾಂಗ್ರೆಸ್ ಗೆ ಜನ ದೊಡ್ಡ ಮಟ್ಟದ ಆಶಿರ್ವಾದ ಮಾಡಿದ್ದಾರೆ ಎಂದು ಕೃಷ್ಣ ಭೈರೇಗೌಡ ಹೇಳಿದ್ದಾರೆ.1999 ರ ನಂತರ ಮೊದಲ ಬಾರಿಗೆ ಇಷ್ಟು ಬಹುಮತ ಬಂದಿದೆ.ಯಾವ ಪಕ್ಷಕ್ಕೂ ಕೊಟ್ಟಿರಲಿಲ್ಲ ಜನ.ಜನರಿಗೆ ನಾನು ಧನ್ಯವಾದ ಹೇಳ್ತೀನಿ.ಜನರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಕಾಂಗ್ರೆಸ್ ದು,ಅತಂತ್ರ ರಾಜಕೀಯ ಪರಿಸ್ಥಿತಿ, ಭ್ರಷ್ಟ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.ನಮ್ಮ ಮೇಲೆ ಹೆಚ್ಚಿನ ಜವಬ್ದಾರಿ ಇದೆ.ಅಳಿ ತಪ್ಪಿರುವ ಆಡಳಿತವನ್ನು ಬಿಗಿ ಮಾಡಬೇಕಿದೆ.ಜನರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡ್ತೀವಿ.ನರೇಂದ್ರ ಮೋದಿಯವರ ಸೋಲು ಕೂಡ ಇದು.ಒಬ್ಬ ರಾಜ್ಯ ನಾಯಕರ ಹೆಸರಲ್ಲಿ ಚುನಾವಣೆ ಮಾಡಲಿಲ್ಲ.ನರೇಂದ್ರ ಮೋದಿಯವರ ಹೆಸರಿನಲ್ಲಿ ಚುನಾವಣೆ ಮಾಡಿದ್ರು.ಹೀಗಾಗಿ ಕಾಂಗ್ರೆಸ್ ನ ಗೆಲುವು ಇದು, ಮೋದಿಯವರ ಸೋಲು ಇದು.ಇದೊಂದು ದಿಕ್ಸೂಚಿಯಾಗಿದೆ ಎಂದು ಕೃಷ್ಣ ಭೈರೇಗೌಡ ಹೇಳಿದ್ರು.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments