Webdunia - Bharat's app for daily news and videos

Install App

ಕೃಷ್ಣೆ, ಕಾವೇರಿಗೆ ಪೂಜೆ ಮಾಡುವುದು ನಮ್ಮ ಸಂಸ್ಕ್ರತಿ: ಸಚಿವ ಪಾಟೀಲ್

Webdunia
ಬುಧವಾರ, 7 ಜೂನ್ 2017 (13:44 IST)
ರಾಜ್ಯದ ಜನತೆಗೆ ಸಮೃದ್ಧಿಯನ್ನು ನೀಡುವ ಕೃಷ್ಣೆ, ಕಾವೇರಿ ನದಿಗೆ ಪೂಜೆ ಮಾಡುವುದು ನಮ್ಮ ಸಂಸ್ಕ್ರತಿ ಎಂದು ಜಲ ಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
 
ಮುಂಗಾರು ಅಧಿವೇಶನದ ಕಲಾಪದಲ್ಲಿ ಪಾಲ್ಗೊಂಡು ಸ್ವಯಂ ಹೇಳಿಕೆ ನೀಡಿದ ಅವರು, ನದಿಗಳಿಗೆ ಪೂಜೆಗಳನ್ನು ಮಾಡುವುದು ಮೌಢ್ಯವೆಂದಾದ್ರೆ ನಾನು ಲಕ್ಷ ಬಾರಿ ಪೂಜೆ ಮಾಡುತ್ತೇನೆ ಎಂದು ಶೆಟ್ಟರ್ ಹೇಳಿಕೆಗೆ ಟಾಂಗ್ ನೀಡಿದರು.
 
ಪರ್ಜನ್ಯ ಹೋಮ ಕುರಿತಂತೆ ಹೇಳಿಕೆ ನೀಡಿದ ಅವರು ನದಿಗೆ ಪೂಜೆ ಮಾಡಿದ ನನ್ನನ್ನು ರಾಜೀನಾಮೆ ನೀಡುವಂತೆ ಆಗ್ರಹಿಸಲಾಗುತ್ತಿದೆ. ದೇಶ, ರಾಜ್ಯದ ಜನತೆಗೆ ಸಮೃದ್ಧಿ ನೀಡುವ ಕೃಷ್ಣೆ ಕಾವೇರಿ ನದಿಯ ಪೂಜೆ ಮಾಡಿದರೆ ತಪ್ಪಾ ಎಂದು ಪ್ರಶ್ನಿಸಿದರು.
 
ಉಪಗ್ರಹ ಉಡಾವಣೆಯ ಸಂಸ್ಥೆಯಾದ ಇಸ್ರೋ ಕೂಡಾ ಉಪಗ್ರಹ ಗಗನಕ್ಕೆ ಹಾರಿ ಬಿಡುವ ಮುನ್ನ ಪೂಜೆ ಕಾರ್ಯಗಳನ್ನು ನೆರವೇರಿಸುತ್ತದೆ. ಹಾಗಾದ್ರೆ ತಲಕಾವೇರಿಯಲ್ಲಿ ಪೂಜೆ ನೆರವೇರಿಸುವುದು ಕೂಡಾ ತಪ್ಪಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ವಿಪಕ್ಷಗಳಿಗೆ ಚಾಟಿ ಬೀಸಿದರು.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments