Webdunia - Bharat's app for daily news and videos

Install App

ಕೃಷ್ಣೆ, ಕಾವೇರಿಗೆ ಪೂಜೆ ಮಾಡುವುದು ನಮ್ಮ ಸಂಸ್ಕ್ರತಿ: ಸಚಿವ ಪಾಟೀಲ್

Webdunia
ಬುಧವಾರ, 7 ಜೂನ್ 2017 (13:44 IST)
ರಾಜ್ಯದ ಜನತೆಗೆ ಸಮೃದ್ಧಿಯನ್ನು ನೀಡುವ ಕೃಷ್ಣೆ, ಕಾವೇರಿ ನದಿಗೆ ಪೂಜೆ ಮಾಡುವುದು ನಮ್ಮ ಸಂಸ್ಕ್ರತಿ ಎಂದು ಜಲ ಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
 
ಮುಂಗಾರು ಅಧಿವೇಶನದ ಕಲಾಪದಲ್ಲಿ ಪಾಲ್ಗೊಂಡು ಸ್ವಯಂ ಹೇಳಿಕೆ ನೀಡಿದ ಅವರು, ನದಿಗಳಿಗೆ ಪೂಜೆಗಳನ್ನು ಮಾಡುವುದು ಮೌಢ್ಯವೆಂದಾದ್ರೆ ನಾನು ಲಕ್ಷ ಬಾರಿ ಪೂಜೆ ಮಾಡುತ್ತೇನೆ ಎಂದು ಶೆಟ್ಟರ್ ಹೇಳಿಕೆಗೆ ಟಾಂಗ್ ನೀಡಿದರು.
 
ಪರ್ಜನ್ಯ ಹೋಮ ಕುರಿತಂತೆ ಹೇಳಿಕೆ ನೀಡಿದ ಅವರು ನದಿಗೆ ಪೂಜೆ ಮಾಡಿದ ನನ್ನನ್ನು ರಾಜೀನಾಮೆ ನೀಡುವಂತೆ ಆಗ್ರಹಿಸಲಾಗುತ್ತಿದೆ. ದೇಶ, ರಾಜ್ಯದ ಜನತೆಗೆ ಸಮೃದ್ಧಿ ನೀಡುವ ಕೃಷ್ಣೆ ಕಾವೇರಿ ನದಿಯ ಪೂಜೆ ಮಾಡಿದರೆ ತಪ್ಪಾ ಎಂದು ಪ್ರಶ್ನಿಸಿದರು.
 
ಉಪಗ್ರಹ ಉಡಾವಣೆಯ ಸಂಸ್ಥೆಯಾದ ಇಸ್ರೋ ಕೂಡಾ ಉಪಗ್ರಹ ಗಗನಕ್ಕೆ ಹಾರಿ ಬಿಡುವ ಮುನ್ನ ಪೂಜೆ ಕಾರ್ಯಗಳನ್ನು ನೆರವೇರಿಸುತ್ತದೆ. ಹಾಗಾದ್ರೆ ತಲಕಾವೇರಿಯಲ್ಲಿ ಪೂಜೆ ನೆರವೇರಿಸುವುದು ಕೂಡಾ ತಪ್ಪಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ವಿಪಕ್ಷಗಳಿಗೆ ಚಾಟಿ ಬೀಸಿದರು.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments