Webdunia - Bharat's app for daily news and videos

Install App

ಮನೆಗೆ ಹೋಗಬೇಕಾದವ ಕೃಷ್ಣಾ ನದಿ ಪಾಲು

Webdunia
ಶುಕ್ರವಾರ, 9 ಆಗಸ್ಟ್ 2019 (18:47 IST)
ಮನೆಗೆ ಅಂತ ಹೊರಟಿದ್ದ ವ್ಯಕ್ತಿಯೊಬ್ಬರು ಕೃಷ್ಣಾನದಿ ನೀರಿನ ಪಾಲಾಗಿರೋ ಘಟನೆ ನಡೆದಿದೆ.

ಕೃಷ್ಣಾ ನದಿ ಪ್ರವಾಹ ಹೆಚ್ಚಾಗಿದ್ದು, ಮಳೆಯೂ ತನ್ನ ರೌದ್ರ ನರ್ತನ ಮುಂದುವರಿಸಿದೆ. ಇಂಥದ್ದರಲ್ಲಿ ನದಿನೀರಿಗೆ ವ್ಯಕ್ತಿಯೊಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ.

ರಾಯಬಾಗ ತಾಲೂಕಿನ ಗೂಂಡವಾಡ ಗ್ರಾಮದ ಬಳಿ ಘಟನೆ ನಡೆದಿದೆ.

ಗೂಂಡವಾಡದಿಂದ ಕುಡಚಿ ಪಟ್ಟಣಕ್ಕೆ ಹೋಗುವಾಗ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ ವ್ಯಕ್ತಿ.

ಗುಂಡು ಅಪ್ಪಾಸಾಬ ಅಂಗಲಿ (33) ನೀರು ಪಾಲಾಗಿದ್ದಾರೆ. ರಾಯಬಾಗ ತಾಲೂಕಿನ ಗೂಂಡವಾಡ ನಿವಾಸಿಯಾಗಿರೋ ಗುಂಡು ತುಂಬಿ ಹರಿಯುತ್ತಿರುವ ಕೃಷ್ಣಾ ನದಿ ನೀರಿನ ಪಾಲಾಗಿದ್ದಾರೆ. ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments