ಮನೆಗೆ ಹೋಗಬೇಕಾದವ ಕೃಷ್ಣಾ ನದಿ ಪಾಲು

Webdunia
ಶುಕ್ರವಾರ, 9 ಆಗಸ್ಟ್ 2019 (18:47 IST)
ಮನೆಗೆ ಅಂತ ಹೊರಟಿದ್ದ ವ್ಯಕ್ತಿಯೊಬ್ಬರು ಕೃಷ್ಣಾನದಿ ನೀರಿನ ಪಾಲಾಗಿರೋ ಘಟನೆ ನಡೆದಿದೆ.

ಕೃಷ್ಣಾ ನದಿ ಪ್ರವಾಹ ಹೆಚ್ಚಾಗಿದ್ದು, ಮಳೆಯೂ ತನ್ನ ರೌದ್ರ ನರ್ತನ ಮುಂದುವರಿಸಿದೆ. ಇಂಥದ್ದರಲ್ಲಿ ನದಿನೀರಿಗೆ ವ್ಯಕ್ತಿಯೊಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ.

ರಾಯಬಾಗ ತಾಲೂಕಿನ ಗೂಂಡವಾಡ ಗ್ರಾಮದ ಬಳಿ ಘಟನೆ ನಡೆದಿದೆ.

ಗೂಂಡವಾಡದಿಂದ ಕುಡಚಿ ಪಟ್ಟಣಕ್ಕೆ ಹೋಗುವಾಗ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ ವ್ಯಕ್ತಿ.

ಗುಂಡು ಅಪ್ಪಾಸಾಬ ಅಂಗಲಿ (33) ನೀರು ಪಾಲಾಗಿದ್ದಾರೆ. ರಾಯಬಾಗ ತಾಲೂಕಿನ ಗೂಂಡವಾಡ ನಿವಾಸಿಯಾಗಿರೋ ಗುಂಡು ತುಂಬಿ ಹರಿಯುತ್ತಿರುವ ಕೃಷ್ಣಾ ನದಿ ನೀರಿನ ಪಾಲಾಗಿದ್ದಾರೆ. ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಸಚಿವ ಸ್ಥಾನ ಸಿಗುತ್ತದೆ ಎಂದುಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ ನಿರಾಸೆ

ನಹೀ ಜಾನಾ ಹೈ.. ಎಂದು ಸಮಯ ಮುಗಿದರೂ ಬ್ಯಾಂಕ್ ಗೇಟ್ ಲಾಕ್ ಮಾಡಿ ಕೆಲಸ ಮಾಡಿಸಿದ ಮ್ಯಾನೇಜರ್ Video

ಸಿಜೆಪಿ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿಯ ನೆಲಕ್ಕೆ ಹಾಕಿ ತುಳಿದ ಪ್ರತಿಭಟನಾಕಾರರು: Video

ಮುಂದಿನ ಸುದ್ದಿ
Show comments