Webdunia - Bharat's app for daily news and videos

Install App

ಕೃಷ್ಣಾ ನದಿ ನೀರು ಮರು ಹಂಚಿಕೆ ವಿಚಾರ; ಗೋವಾ ಬಳಿಕ ಆಂಧ್ರ, ತೆಲಂಗಾಣ ಕಿರಿಕ್

Webdunia
ಗುರುವಾರ, 8 ಅಕ್ಟೋಬರ್ 2020 (11:35 IST)
ಬೆಂಗಳೂರು : ಕೃಷ್ಣಾ ನದಿ ನೀರು ಮರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಬಳಿಕ ಇದೀಗ ಆಂಧ್ರ, ತೆಲಂಗಾಣ ಕಿರಿಕ್ ಶುರುಮಾಡಿದೆ.

ನ್ಯಾಯಮಂಡಳಿಯಲ್ಲಿ ಮರುವಿಚಾರಣೆ ಮಾಡುವಂತೆ ಆಂಧ್ರ, ತೆಲಂಗಾಣ ಸಿಎಂಗಳು ಆಗ್ರಹಿಸಿದ್ದಾರೆ. ನಿನ್ನೆ ಕೇಂದ್ರ ಜಲಶಕ್ತಿ ಸಚಿವರ ಜತೆ ನಡೆದ ಸಭೆಯಲ್ಲಿ 2 ರಾಜ್ಯ ಸಿಎಂಗಳಿಂದ ವಿಷಯ ಪ್ರಸ್ತಾಪ ಮಾಡಲಾಗಿದೆ. ನೀರು ಹಂಚಿಕೆ ಮರು ವಿಚಾರಣೆ ಬಗ್ಗೆ ಪ್ರಸ್ತಾಪ ಮಾಡಲಾಗಿದೆ.

ಮರುವಿಚಾರಣೆಗೆ ಕೇಂದ್ರದಿಂದಲೂ ಒಲವು ತೋರಿದೆ. ಸದ್ಯ ಸುಪ್ರಿಂನಲ್ಲಿ ಕೇಸ್ ಹಾಕಿರೋ ತೆಲಂಗಾಣ, ಕೇಸ್ ಹಿಂಪಡೆದ್ರೆ ಪರಿಶಿಲನೆ ಮಾಡುತ್ತೇವೆ ಎಂದು ಕೇಂದ್ರ ತಿಳಿಸದೆ. ಇದರಿಂದ  4 ರಾಜ್ಯಗಳ ಕೃಷ್ಣಾ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆ ಅಧಿಸೂಚನೆಗೆ ಕೋರಿರುವ ಕರ್ನಾಟಕಕ್ಕೆ  ಹಿನ್ನಡೆಯಾಗಿದೆ ಎನ್ನಲಾಗಿದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments