Webdunia - Bharat's app for daily news and videos

Install App

ಕೃಷ್ಣ ಮಠಕ್ಕೆ ಇಂದಿನಿಂದ ದರ್ಶನಕ್ಕೆ ಅವಕಾಶ

Webdunia
ಭಾನುವಾರ, 11 ಜುಲೈ 2021 (14:48 IST)
ಉಡುಪಿ: ಜಿಲ್ಲೆಯ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಭಕ್ತರಿಗೆ ಶ್ರೀಕೃಷ್ಣನ ದರ್ಶನ ಪಡೆಯಲು ಅವಕಾಶವನ್ನು ಕಲ್ಪಿಸಿ ಕೊಡಲಾಗಿದೆ.ಅನ್ ಲಾಕ್ ಹಿನ್ನಲೆಯಲ್ಲಿ  ರಾಜ್ಯ ಸರ್ಕಾರ ದೇವಸ್ಥಾನ ತೆರೆಯಲು ಅವಕಾಶ ‌ನೀಡಿದೆ ಆದರೆ ಉಡುಪಿ ಅಷ್ಟ ಮಠಗಳು ಸರ್ಕಾರ ಅವಕಾಶ ನೀಡಿದ್ದರೂ ದೇವರ ದರ್ಶನ ಒಂದು ವಾರ ಮುಂದೂಡಲಾಗಿದೆ ಎಂದು ಮಠದ ಆಡಳಿತ ಆದೇಶವನ್ನು ಹೊರಡಿಸಿತು. ಇದೀಗ ಪರ್ಯಾಯ ಶ್ರೀಗಳ‌ ಆದೇಶದಂತೆ ಇಂದಿನ ಭಾನುವಾರದಿಂದ ಕೃಷ್ಣನ‌ ದರ್ಶನಕ್ಕೆ ಅವಕಾಶವನ್ನು ತಲುಪಿಸಲಾಗಿದೆ ಎಂದು ಮಠದ ಆಡಳಿತ ಮಂಡಳಿ ತಿಳಿಸಿದೆ. ಉಡುಪಿ ಶ್ರೀಕೃಷ್ಣಮಠದಲ್ಲಿ
ಮಧ್ಯಾಹ್ನ 2ಗಂಟೆಯಿಂದ ಸಂಜೆ 6ರವರೆಗೆ ದರ್ಶನಕ್ಕೆ ಅವಕಾಶವನ್ನು ನೀಡಲಾಗಿದ್ದು ಕರುನಾ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಭಕ್ತರಿಗೆ ಆಡಳಿತ ಮಂಡಳಿ ಸೂಚನೆ ನೀಡಿದೆ.ಮಾಸ್ಕ್ ಹಾಗೂ ಸಾಮಾಜಿಕ‌ ಅಂತರ ಕಡ್ಡಾಯ ಪಾಲಿಸಬೇಕು ಹಾಗೂ ಶ್ರೀ ಕೃಷ್ಣನ ದರ್ಶನ ಪಡೆಯಲು ಮಾತ್ರ ಅವಕಾಶ  ನೀಡಿದೆ ಎಂದು ಪರ್ಯಾಯ ಶ್ರೀಗಳು ತಿಳಿಸಿದ್ದಾರೆ.
ಯಾವುದೇ ತೀರ್ಥ- ಪ್ರಸಾದ ಸೇವೆಗಳಿಲ್ಲ ಭಕ್ತರು ಕೇವಲ ಶ್ರೀ ಕೃಷ್ಣನ ದರ್ಶನವನ್ನು ಮಾಡಿ ಹೋಗಬಹುದು ಎಲ್ಲಾ ಭಕ್ತರು ಇದಕ್ಕೆ ಸಹಕರಿಸಬೇಕು ಎಂದು ಪರ್ಯಾಯ ಶ್ರೀ ಈ‌ಶಪ್ರಿಯ ತೀರ್ಥ ಸ್ವಾಮೀಜಿ ನಿರ್ಧಾರವನ್ನು ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments