Webdunia - Bharat's app for daily news and videos

Install App

ಕೃಷ್ಣಾ ನ್ಯಾಯಾಧಿಕರಣ ಐ-ತೀರ್ಪು ಪ್ರಕಟಿಸಿದ ಸುಪ್ರೀಂ

Webdunia
ಶುಕ್ರವಾರ, 29 ಆಗಸ್ಟ್ 2014 (12:28 IST)
ಕೃಷ್ಣಾ ನ್ಯಾಯಾಧಿಕರಣ ಐ-ತೀರ್ಪಿನ ವಿಚಾರಣೆ ನಡೆಸಿದ ಸುಪ್ರೀಂ ಕೊರ್ಟ್‌‌ ನಾಲ್ಕು ರಾಜ್ಯಗಳಿಗೆ ಮತ್ತು ಕೇಂದ್ರ ಸರಕಾರಕ್ಕೆ ಗೆಜೆಟ್‌ ಹೋರಡಿಸಲು ಆದೇಶ ನೀಡಿದೆ. ಈ ಕುರಿತು ಮಹರಾಷ್ಟ್ರ ಸರಕಾರ ಅರ್ಜಿ ಅಲ್ಲಿಸಿತ್ತು. ಮಹರಾಷ್ಟ್ರ ಸರ್ಕಾರದ ಅರ್ಜಿ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತಿರ್ಮಾನಕ್ಕೆ ಬಂದಿದೆ. 
 
ತೆಲಂಗಾಣವನ್ನು ರಾಜ್ಯವೆಂದು ಸುಪ್ರೀಂ ಕೋರ್ಟ್‌ ಪರಿಗಣಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಸಹಿತ ನಾಲ್ಕು ರಾಜ್ಯಗಳಾದ ಕರ್ನಾಟಕ, ಮಹಾರಾಷ್ಟ್ರ, ಆಂದ್ರಪ್ರದೇಶ ಮತ್ತು ತೆಲಂಗಾಣಕ್ಕೆ ನೋಟಿಸು ಜಾರಿ ಮಾಡಿದೆ. 
 
ಈ ಕುರಿತು ಗೆಜೆಟ್‌ ಹೊರಡಿಸಬೇಕು. ಮತ್ತು ಕೋರ್ಟ್‌‌ನ  ನೋಟಿಸಿಗೆ ಉತ್ತರ ನೀಡಬೇಕು. ಈ ಉತ್ತರ ನಾಲ್ಕು ದಿನಗಳ ಒಳಗಾಗಿ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಗಡುವು ನೀಡಿದೆ ಎಂದು ಮೂಲಗಳು ತಿಳಿಸಿವೆ. 
 
 
 
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments