Webdunia - Bharat's app for daily news and videos

Install App

ಕೆಆರ್ ಎಸ್ ಭರ್ತಿ: 101 ತೆಂಗಿನಕಾಯಿ ಒಡೆದ ಹೋರಾಟಗಾರ

Webdunia
ಭಾನುವಾರ, 22 ಜುಲೈ 2018 (15:17 IST)
ಕಾವೇರಿ ನದಿ ತುಂಬಿ ಹರಿಯುತ್ತಿರುವುದರಿಂದ ಕೆ.ಆರ್.ಎಸ್ ಸಂಪೂರ್ಣ  ಭರ್ತಿಯಾಗಿದೆ. ಹೀಗಾಗಿ ಕೆಆರ್ ಎಸ್ ಜಲಾಶಯದಲ್ಲಿ ಕನ್ನಡ ಪರ ಹೋರಾಟಗಾರ 101 ತೆಂಗಿನಕಾಯಿ ಒಡೆದಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿದೆ. ಹೀಗಾಗಿ ತುಂಬಿ ಹರಿಯುತ್ತಿರುವ ಜಲಾಶಯಕ್ಕೆ ವಿಶೇಷ ಕಳೆ ಬಂದಿದೆ. ರೈತರು ಕೂಡ ಸಂಭ್ರಮದಲ್ಲಿದ್ದಾರೆ. ಏತನ್ಮಧ್ಯೆ  ಕೆ ಆರ್ ಎಸ್ ನಲ್ಲಿ 101 ತೆಂಗಿನಕಾಯಿ ಒಡೆದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಗಮನ ಸೆಳೆದಿದ್ದಾರೆ.

ಜಲಾಶಯ ಭರ್ತಿಯಾದ ಹಿನ್ನಲೆ ಕಾವೇರಿ ತಾಯಿಗೆ ವಾಟಾಳ್ ನಾಗರಾಜ್ ರಿಂದ ವಿಷೇಷ ಪೂಜೆ ಸಲ್ಲಿಕೆಯಾಯಿತು. ಆ ಬಳಿಕ ಕಾವೇರಿ ತಾಯಿಯ ಪ್ರತಿಮೆಗೆ ಪೂಜೆ ಸಲ್ಲಿಸಿ 101ತೆಂಗಿನಕಾಯಿಗಳನ್ನು ವಾಟಾಳ್ ಒಡೆದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments