ಕೆಆರ್ ಎಸ್ ಭರ್ತಿ: 101 ತೆಂಗಿನಕಾಯಿ ಒಡೆದ ಹೋರಾಟಗಾರ

Webdunia
ಭಾನುವಾರ, 22 ಜುಲೈ 2018 (15:17 IST)
ಕಾವೇರಿ ನದಿ ತುಂಬಿ ಹರಿಯುತ್ತಿರುವುದರಿಂದ ಕೆ.ಆರ್.ಎಸ್ ಸಂಪೂರ್ಣ  ಭರ್ತಿಯಾಗಿದೆ. ಹೀಗಾಗಿ ಕೆಆರ್ ಎಸ್ ಜಲಾಶಯದಲ್ಲಿ ಕನ್ನಡ ಪರ ಹೋರಾಟಗಾರ 101 ತೆಂಗಿನಕಾಯಿ ಒಡೆದಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿದೆ. ಹೀಗಾಗಿ ತುಂಬಿ ಹರಿಯುತ್ತಿರುವ ಜಲಾಶಯಕ್ಕೆ ವಿಶೇಷ ಕಳೆ ಬಂದಿದೆ. ರೈತರು ಕೂಡ ಸಂಭ್ರಮದಲ್ಲಿದ್ದಾರೆ. ಏತನ್ಮಧ್ಯೆ  ಕೆ ಆರ್ ಎಸ್ ನಲ್ಲಿ 101 ತೆಂಗಿನಕಾಯಿ ಒಡೆದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಗಮನ ಸೆಳೆದಿದ್ದಾರೆ.

ಜಲಾಶಯ ಭರ್ತಿಯಾದ ಹಿನ್ನಲೆ ಕಾವೇರಿ ತಾಯಿಗೆ ವಾಟಾಳ್ ನಾಗರಾಜ್ ರಿಂದ ವಿಷೇಷ ಪೂಜೆ ಸಲ್ಲಿಕೆಯಾಯಿತು. ಆ ಬಳಿಕ ಕಾವೇರಿ ತಾಯಿಯ ಪ್ರತಿಮೆಗೆ ಪೂಜೆ ಸಲ್ಲಿಸಿ 101ತೆಂಗಿನಕಾಯಿಗಳನ್ನು ವಾಟಾಳ್ ಒಡೆದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮಡಿಕೇರಿ ಕುಶಾಲನಗರ ಹೆದ್ದಾರಿಯಲ್ಲಿ ಕಾಡಾನೆಯಿಂದ ಪವಾಡಸದೃಶವಾಗಿ ಪಾರಾದ ಬೈಕ್ ಸವಾರ Video

ಶ್ರೀ ಶ್ರೀ ರವಿಶಂಕರ್ ಗುರೂಜಿ ಭೇಟಿಯಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಿಡಿ ಸತೀಶನ್ ಕೇರಳಂ ಸಿಎಂ ಅಧಿಕಾರ ಸ್ವೀಕಾರ: ಯಾರೆಲ್ಲಾ ಭಾಗಿಯಾಗಿದ್ರು ನೋಡಿ

ಮುಂದಿನ ಸುದ್ದಿ
Show comments