Webdunia - Bharat's app for daily news and videos

Install App

ಕೆ.ಆರ್.ಎಸ್ ಭರ್ತಿ: ತಮಿಳುನಾಡಿಗೆ ಹರಿದ ನೀರು

Webdunia
ಶನಿವಾರ, 14 ಜುಲೈ 2018 (19:18 IST)
ನಾಲ್ಕು ವರ್ಷಗಳ ಬರದಿಂದ ತತ್ತರಿಸಿದ್ದ ಮಂಡ್ಯ ಜಿಲ್ಲೆಯ ರೈತರಲ್ಲಿ ಸಂತಸ  ಮೂಡುವಂತಾಗಿದ್ದು,  ನಾಲ್ಕು ವರ್ಷಗಳ ಬಳಿಕ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆ.ಆರ್.ಎಸ್ಸಂಪೂರ್ಣ ಭರ್ತಿಯಾಗಿದ್ದುಹೆಚ್ಚುವರಿ ನೀರನ್ನು  ತಮಿಳುನಾಡಿಗೆ ಬಿಡುಗಡೆ ಮಾಡಲಾಗಿದೆ 
ಮಂಡ್ಯದ ಅನ್ನದಾತರು ಸಾಲದ ಶೂಲಕ್ಕೆ ಸಿಲುಕಿ  ಆತ್ಮಹತ್ಯೆಯ ಹಾದಿ ಹಿಡಿದಿದ್ರುಆದ್ರೆ ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಮಳೆ ಬಂದಿದ್ದರಿಂದ ಮಂಡ್ಯಜಿಲ್ಲೆಯ ಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದ್ದುಇಂದು ಬೆಳಿಗ್ಗೆ 122.70 ಅಡಿಇದ್ದ ಅಣೆಕಟ್ಟೆ ಮಧ್ಯಾಹ್ನದ ವೇಳೆಗೆ 123.20 ಅಡಿ ನೀರು ತುಂಬಿದ್ದುಸಂಪೂರ್ಣ ಭರ್ತಿಗೆ ಇನ್ನು ಕೇವಲ ಒಂದು ಅಡಿ ಮಾತ್ರ ಇತ್ತು.   ನಿಟ್ಟಿನಲ್ಲಿ ಇಂದು ಅಣೆಕಟ್ಟೆ ಮುಂಭಾಗಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಅಣೆಕಟ್ಟೆಗೆ ವಿಶೇಷ ಪೂಜೆ ಸಲ್ಲಿಸಿದ್ರುಬಳಿಕ ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡಿದ್ರು.
ವಾಡಿಕೆಯಂತೆ ಅಣೆಕಟ್ಟೆ ತುಂಬೋದು ಆಗಸ್ಟ್ ನಲ್ಲಿಆದ್ರೆ  ಬಾರಿ ಜುಲೈ ತಿಂಗಳಲ್ಲಿಯೇ ಅಣೆಕಟ್ಟೆ ಸಂಪೂರ್ಣ ತುಂಬಿದೆ.  ನಾಲ್ಕು ವರ್ಷಗಳ ಹಿಂದೆ ಅಣೆಕಟ್ಟೆ ಸಂಪೂರ್ಣಭರ್ತಿಯಾಗಿದ್ದು, 2014ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದು ಬಿಟ್ರೆ ಇದುವರೆಗೂ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರಲಿಲ್ಲಇದೀಗ ಅಣೆಕಟ್ಟೆ ಭರ್ತಿಯಾಗಿರೋದುರೈತರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments