Webdunia - Bharat's app for daily news and videos

Install App

ಬುರುಡೇ ಬುರುಡೇ… ಸಿಎಂ-ಈಶ್ವರಪ್ಪಗೆ ಟೀಕೆ ಮಾಡಲು ಸಿಕ್ಕಿದೆ ಹೊಸ ವಿಷಯ

Webdunia
ಶುಕ್ರವಾರ, 9 ಮಾರ್ಚ್ 2018 (09:06 IST)
ಬೆಂಗಳೂರು: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಮತ್ತು ಸಿಎಂ ಸಿದ್ದರಾಮಯ್ಯ ಆಗಾಗ ಟೀಕಾ ಪ್ರಹಾರ ನಡೆಸುವುದು ಹೊಸತೇನಲ್ಲ. ಆದರೆ ಇದೀಗ ಇವರಿಬ್ಬರ ನಡುವೆ ಬುರುಡೆ ವಿಚಾರವಾಗಿ ಕೆಸರೆರಚಾಟ ನಡೆಯುತ್ತಿದೆ.

ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಟೀಕೆ ಮಾಡುವಾಗ ಸಿಎಂ ಸಿದ್ದರಾಮಯ್ಯ ಕೊಲೆಯಾಗಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಈಶ್ವರಪ್ಪಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ ಈಶ್ವರಪ್ಪಗೆ ತಲೆ ಮತ್ತು ಮೆದುಳಿಗೆ ಕನೆಕ್ಷನ್ ತಪ್ಪಿ ಎಷ್ಟೋ ದಿನ ಆಗಿದೆ. ಅವರು ಮಾತಾಡುವುದಕ್ಕೆ ತಲೆಬುಡವಿಲ್ಲ ಎಂದಿದ್ದರು.

ಇದಕ್ಕೆ ತಿರುಗೇಟು ಕೊಟ್ಟ ಈಶ್ವರಪ್ಪ ಸಿಎಂ ತಲೆಯಲ್ಲಿ ಗೊಬ್ಬರ ತುಂಬಿಕೊಂಡಿದೆ. ಅವರಿಗೆ ಮೆದುಳೇ ಇಲ್ಲ ಎಂದಿದ್ದಾರೆ. ಈ ರೀತಿ ಇಬ್ಬರೂ ನಾಯಕರು ಬುರುಡೆ ವಿಚಾರವಾಗಿ ಕಿತ್ತಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments