Webdunia - Bharat's app for daily news and videos

Install App

ಹೈಕಮಾಂಡ್ ಮಾತು ಮೀರದ ಈಶ್ವರಪ್ಪ, ನಿಮ್ಮ ಸಹವಾಸವೇ ಬೇಡ ಅಂದ್ರು!

Webdunia
ಶುಕ್ರವಾರ, 18 ಜೂನ್ 2021 (09:22 IST)
ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರವಾಗಿ ಯಾರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೂಚನೆಯನ್ನು ನಾಯಕರು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ.


ಅದರಲ್ಲೂ ಸಚಿವ ಕೆಎಸ್ ಈಶ್ವರಪ್ಪ ಯಾವುದೇ ಕಾರಣಕ್ಕೂ ಪತ್ರಕರ್ತರ ಮುಂದೆ ಬಾಯ್ಬಿಡದೇ ಇರಲು ತೀರ್ಮಾನಿಸಿದ್ದಾರೆ. ಹೀಗಾಗಿ ಮಾಧ್ಯಮಗಳು ತಮ್ಮನ್ನು ಪ್ರಶ್ನಿಸಲು ಮುಂದಾದಾಗ ‘ಬೇಡಪ್ಪಾ ನಿಮ್ಮ ಸಹವಾಸ. ನಾನೇನೂ ಹೇಳಲ್ಲ’ ಎಂದು ಜಾರಿಕೊಂಡಿದ್ದಾರೆ.

ರಾಜ್ಯದ ಸಮಸ್ಯೆ ನಿವಾರಿಸಲು ಅರುಣ್ ಸಿಂಗ್ ಬಂದಿದ್ದಾರೆ. ಅವರು ಎಲ್ಲರ ಸಮಸ್ಯೆಗಳನ್ನೂ ನಿವಾರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ನೀವೇನೋ ಕೇಳೋದು, ನಾನೇನೋ ಹೇಳೋದು ಬೇಡ ಎಂದು ಈಶ್ವರಪ್ಪ ಮಾಧ್ಯಮಗಳಿಂದ ನುಣುಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ