Webdunia - Bharat's app for daily news and videos

Install App

ಹೈಕಮಾಂಡ್ ಗೂ ಕ್ಯಾರೇ ಎನ್ನದ ಕೆ.ಎಸ್. ಈಶ್ವರಪ್ಪ

Webdunia
ಮಂಗಳವಾರ, 2 ಮೇ 2017 (09:44 IST)
ಬೆಂಗಳೂರು: ಬಿಜೆಪಿಯಲ್ಲಿ ನಡೆಯುತ್ತಿರುವ ಒಳ ಜಗಳ ಸದ್ಯಕ್ಕೆ ಶಮನವಾಗುವ ಲಕ್ಷಣವಿಲ್ಲ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೂ ಸಡ್ಡು ಹೊಡೆಯಲು ತೀರ್ಮಾನಿಸಿದಂತೆ ತೋರುತ್ತಿದೆ.

 
ಮೊನ್ನೆಯಷ್ಟೇ ಯಡಿಯೂರಪ್ಪ ಮತ್ತು ಈಶ್ವರಪ್ಪ ಬಣಗಳಿಗೆ ಸರಿಯಾಗಿ ಚುರುಕು ಮುಟ್ಟಿಸಿದ್ದ ಅಮಿತ್ ಶಾ, ಭಿನ್ನಮತದ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಮತ್ತು ಅಂತಹ ಸಮಾವೇಶಗಳನ್ನು ನಡೆಸಬಾರದು ಎಂದು ಎಚ್ಚರಿಕೆ ನೀಡಿದ್ದರು.

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಅದರ ಬಗ್ಗೆ ಗಮನ ಹರಿಸುವುದನ್ನು ಬಿಟ್ಟು ಈಶ್ವರಪ್ಪ ಬಣ ಮತ್ತೆ ತೊಡೆ ತಟ್ಟಲು ಸಿದ್ಧವಾಗಿದೆ. ರಾಯಚೂರಿನ ಹರ್ಷಿತಾ ಗಾರ್ಡನ್ ನಲ್ಲಿ ಮೇ 7  ಮತ್ತು 8 ರಂದು ರಾಯಣ್ಣ ಬ್ರಿಗೇಡ್ ಕಾರ್ಯಕಾರಿಣಿ ನಡೆಸಲು ಸಿದ್ಧತೆ ನಡೆಸಿದ್ದಾರೆ.

ಈಶ್ವರಪ್ಪ ಖುದ್ದಾಗಿ ಸಿದ್ಧತೆಗಳನ್ನು ಪರಿಶೀಲಿಸಿದರು. ಇದರೊಂದಿಗೆ ಮತ್ತೊಮ್ಮೆ ರಾಜ್ಯ ಬಿಜೆಪಿ ಒಳ ಜಗಳ ತಾರಕಕ್ಕೇರುವ ಎಲ್ಲಾ ಲಕ್ಷಣ ಕಾಣುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments