Webdunia - Bharat's app for daily news and videos

Install App

ಮುಂದಿನ ಬಾರಿ ಮುಜರಾಯಿ ಖಾತೆ ಪಡೆದು ಕಾಂಗ್ರೆಸ್ ನೆಗೆದು ಬೀಳುವಂತೆ ಮಾಡುತ್ತೇನೆ: ಕೆಎಸ್ ಈಶ್ವರಪ್ಪ

Webdunia
ಬುಧವಾರ, 15 ನವೆಂಬರ್ 2017 (09:56 IST)
ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಸದನದ ಮೇಲ್ಮನೆಯಲ್ಲಿ ಮಂಗಳವಾರ ಮುಜರಾಯಿ ಇಲಾಖೆ ಕುರಿತು ಪ್ರಶ್ನೋತ್ತರ ವೇಳೆ ಸ್ವಾರಸ್ಯಕರ ಚರ್ಚೆ ನಡೆಯಿತು.

 
ಮುಜರಾಯಿ ಇಲಾಖೆ ಸಿಕ್ಕಿದ್ದೇ ನಿಮ್ಮ ಅದೃಷ್ಟ ಎಂದುಕೊಳ್ಳಿ. ಮುಜರಾಯಿ ಇಲಾಖೆ ಎಂದರೆ ದೇವರ ಕೆಲಸ ಎಂದು ಈಶ್ವರಪ್ಪ, ಮುಜರಾಯಿ ಖಾತೆ ಸಚಿವ ರುದ್ರಪ್ಪ ಲಮಾಣಿಗೆ ಛೇಡಿಸಿದರು.

ಈ ಸಂದರ್ಭದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಮುಜರಾಯಿ ಇಲಾಖೆ ಸಿಕ್ಕಿದರೆ ಚುನಾವಣೆಯಲ್ಲಿ ಸೋಲಾಗುತ್ತದೆ ಎಂಬ ಇತಿಹಾಸವಿದೆಯಲ್ಲವೇ ಎಂದು ಕಾಲೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನಾನು ಮುಂದಿನ ಬಾರಿ ಮುಜರಾಯಿ ಖಾತೆಯನ್ನೇ ಕೇಳಿ ಪಡೆಯುತ್ತೇನೆ ಎಂದರು.

ನನಗೆ ಆ ಖಾತೆ, ಈ ಖಾತೆ ಎಂದೇನಿಲ್ಲ. ಇದುವರೆಗೆ ಹಲವು ಖಾತೆಗಳನ್ನು ನಿಭಾಯಿಸಿದ್ದೇನೆ. ಮುಂದಿನ ಬಾರಿ ಮುಜರಾಯಿ ಇಲಾಖೆಯನ್ನೇ ಕೇಳಿ ಪಡೆಯುತ್ತೇನೆ. ಅದು ನನ್ನ ಸೌಭಾಗ್ಯ ಎಂದುಕೊಳ್ಳುತ್ತೇನೆ. ನಾನು ಮುಜರಾಯಿ ಇಲಾಖೆಗೆ ಬಂದರೆ ಕಾಂಗ್ರೆಸ್ ನೆಗೆದು ಬಿದ್ದು ಹೋಗುವಂತೆ ಮಾಡುತ್ತೆನೆ’ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments