Webdunia - Bharat's app for daily news and videos

Install App

ಮುಂದಿನ ಬಾರಿ ಮುಜರಾಯಿ ಖಾತೆ ಪಡೆದು ಕಾಂಗ್ರೆಸ್ ನೆಗೆದು ಬೀಳುವಂತೆ ಮಾಡುತ್ತೇನೆ: ಕೆಎಸ್ ಈಶ್ವರಪ್ಪ

Webdunia
ಬುಧವಾರ, 15 ನವೆಂಬರ್ 2017 (09:56 IST)
ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಸದನದ ಮೇಲ್ಮನೆಯಲ್ಲಿ ಮಂಗಳವಾರ ಮುಜರಾಯಿ ಇಲಾಖೆ ಕುರಿತು ಪ್ರಶ್ನೋತ್ತರ ವೇಳೆ ಸ್ವಾರಸ್ಯಕರ ಚರ್ಚೆ ನಡೆಯಿತು.

 
ಮುಜರಾಯಿ ಇಲಾಖೆ ಸಿಕ್ಕಿದ್ದೇ ನಿಮ್ಮ ಅದೃಷ್ಟ ಎಂದುಕೊಳ್ಳಿ. ಮುಜರಾಯಿ ಇಲಾಖೆ ಎಂದರೆ ದೇವರ ಕೆಲಸ ಎಂದು ಈಶ್ವರಪ್ಪ, ಮುಜರಾಯಿ ಖಾತೆ ಸಚಿವ ರುದ್ರಪ್ಪ ಲಮಾಣಿಗೆ ಛೇಡಿಸಿದರು.

ಈ ಸಂದರ್ಭದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಮುಜರಾಯಿ ಇಲಾಖೆ ಸಿಕ್ಕಿದರೆ ಚುನಾವಣೆಯಲ್ಲಿ ಸೋಲಾಗುತ್ತದೆ ಎಂಬ ಇತಿಹಾಸವಿದೆಯಲ್ಲವೇ ಎಂದು ಕಾಲೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನಾನು ಮುಂದಿನ ಬಾರಿ ಮುಜರಾಯಿ ಖಾತೆಯನ್ನೇ ಕೇಳಿ ಪಡೆಯುತ್ತೇನೆ ಎಂದರು.

ನನಗೆ ಆ ಖಾತೆ, ಈ ಖಾತೆ ಎಂದೇನಿಲ್ಲ. ಇದುವರೆಗೆ ಹಲವು ಖಾತೆಗಳನ್ನು ನಿಭಾಯಿಸಿದ್ದೇನೆ. ಮುಂದಿನ ಬಾರಿ ಮುಜರಾಯಿ ಇಲಾಖೆಯನ್ನೇ ಕೇಳಿ ಪಡೆಯುತ್ತೇನೆ. ಅದು ನನ್ನ ಸೌಭಾಗ್ಯ ಎಂದುಕೊಳ್ಳುತ್ತೇನೆ. ನಾನು ಮುಜರಾಯಿ ಇಲಾಖೆಗೆ ಬಂದರೆ ಕಾಂಗ್ರೆಸ್ ನೆಗೆದು ಬಿದ್ದು ಹೋಗುವಂತೆ ಮಾಡುತ್ತೆನೆ’ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments