ಮುಂದಿನ ಬಾರಿ ಮುಜರಾಯಿ ಖಾತೆ ಪಡೆದು ಕಾಂಗ್ರೆಸ್ ನೆಗೆದು ಬೀಳುವಂತೆ ಮಾಡುತ್ತೇನೆ: ಕೆಎಸ್ ಈಶ್ವರಪ್ಪ

Webdunia
ಬುಧವಾರ, 15 ನವೆಂಬರ್ 2017 (09:56 IST)
ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಸದನದ ಮೇಲ್ಮನೆಯಲ್ಲಿ ಮಂಗಳವಾರ ಮುಜರಾಯಿ ಇಲಾಖೆ ಕುರಿತು ಪ್ರಶ್ನೋತ್ತರ ವೇಳೆ ಸ್ವಾರಸ್ಯಕರ ಚರ್ಚೆ ನಡೆಯಿತು.

 
ಮುಜರಾಯಿ ಇಲಾಖೆ ಸಿಕ್ಕಿದ್ದೇ ನಿಮ್ಮ ಅದೃಷ್ಟ ಎಂದುಕೊಳ್ಳಿ. ಮುಜರಾಯಿ ಇಲಾಖೆ ಎಂದರೆ ದೇವರ ಕೆಲಸ ಎಂದು ಈಶ್ವರಪ್ಪ, ಮುಜರಾಯಿ ಖಾತೆ ಸಚಿವ ರುದ್ರಪ್ಪ ಲಮಾಣಿಗೆ ಛೇಡಿಸಿದರು.

ಈ ಸಂದರ್ಭದಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಮುಜರಾಯಿ ಇಲಾಖೆ ಸಿಕ್ಕಿದರೆ ಚುನಾವಣೆಯಲ್ಲಿ ಸೋಲಾಗುತ್ತದೆ ಎಂಬ ಇತಿಹಾಸವಿದೆಯಲ್ಲವೇ ಎಂದು ಕಾಲೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನಾನು ಮುಂದಿನ ಬಾರಿ ಮುಜರಾಯಿ ಖಾತೆಯನ್ನೇ ಕೇಳಿ ಪಡೆಯುತ್ತೇನೆ ಎಂದರು.

ನನಗೆ ಆ ಖಾತೆ, ಈ ಖಾತೆ ಎಂದೇನಿಲ್ಲ. ಇದುವರೆಗೆ ಹಲವು ಖಾತೆಗಳನ್ನು ನಿಭಾಯಿಸಿದ್ದೇನೆ. ಮುಂದಿನ ಬಾರಿ ಮುಜರಾಯಿ ಇಲಾಖೆಯನ್ನೇ ಕೇಳಿ ಪಡೆಯುತ್ತೇನೆ. ಅದು ನನ್ನ ಸೌಭಾಗ್ಯ ಎಂದುಕೊಳ್ಳುತ್ತೇನೆ. ನಾನು ಮುಜರಾಯಿ ಇಲಾಖೆಗೆ ಬಂದರೆ ಕಾಂಗ್ರೆಸ್ ನೆಗೆದು ಬಿದ್ದು ಹೋಗುವಂತೆ ಮಾಡುತ್ತೆನೆ’ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments