Webdunia - Bharat's app for daily news and videos

Install App

ಡಿಕೆಶಿ ಪ್ರಕರಣದ ಬಗ್ಗೆ ನಾಲ್ಕು ದಿನ ಆದ್ಮೇಲೆ ಪ್ರತಿಕ್ರಿಯೆ ಕೊಡ್ತೀನಿ ಅಂದ್ರು ಈಶ್ವರಪ್ಪ!

Webdunia
ಗುರುವಾರ, 21 ಜೂನ್ 2018 (11:28 IST)
ಬೆಂಗಳೂರು: ಹೈಕಮಾಂಡ್ ಗೆ ಹವಾಲಾ ಹಣ ರವಾನೆ ಮಾಡಿದ್ದಾರೆಂಬ ಸಚಿವ ಡಿಕೆ ಶಿವಕುಮಾರ್ ಮೇಲಿನ ಗಂಭೀರ ಆರೋಪದ ಬಗ್ಗೆ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ನಾಲ್ಕು ದಿನ ಕಳೆದ ಮೇಲೆ ಪ್ರತಿಕ್ರಿಯಿಸುತ್ತಾರಂತೆ!

ಯಾವ ಕಾರಣಕ್ಕೆ ಈಶ್ವರಪ್ಪ ನಾಲ್ಕು ದಿನಗಳ ಅವಧಿ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಈ ಪ್ರಕರಣದ ಬಗ್ಗೆ ಈಗಂತೂ ಪ್ರತಿಕ್ರಿಯಿಸದೇ ಇರಲು ತೀರ್ಮಾನಿಸಿದ್ದಾರೆ.

ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಈಶ್ವರಪ್ಪ ನಿನ್ನೆ ಬಿಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದ ಬೇಳೂರು ಗೋಪಾಲಕೃಷ್ಣ ವಿರುದ್ಧವೂ ತಿರುಗೇಟು ನೀಡಿದ್ದಾರೆ. ರಾಜಕೀಯದಲ್ಲಿ ಹತಾಶೆಗೊಳಗಾದವರು ಇಂತಹ ಹೇಳಿಕೆ ನೀಡುತ್ತಾರೆ. ಅದಕ್ಕೆ ಬೇಳೂರು ಉತ್ತಮ ಉದಾಹರಣೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments