Webdunia - Bharat's app for daily news and videos

Install App

‘ಸಿಎಂ ಕುಮಾರಸ್ವಾಮಿಗೆ ಉದ್ಯೋಗ ಇದೆಯಾ? ಹಲ್ಲು ಬಿಗಿ ಹಿಗಿದು ಮಾತಾಡ್ರೀ..’ ಈಶ್ವರಪ್ಪ ಕಿಡಿ

Webdunia
ಶನಿವಾರ, 7 ಜುಲೈ 2018 (10:53 IST)
ಬೆಂಗಳೂರು: ಬಜೆಟ್ ಬಗ್ಗೆ ಪ್ರಶ್ನೆ ಮಾಡಿದರೆ ಎಂಎಲ್ಎಗಳಿಗೆ ಉದ್ಯೋಗ ಇದೆಯಾ ಎಂದು ಕೇಳುವ ಸಿಎಂ ಕುಮಾರಸ್ವಾಮಿಗೆ ಉದ್ಯೋಗ ಇದೆಯಾ? ಹೀಗಂತ ಬಿಜೆಪಿ ನಾಯಕ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬಜೆಟ್ ನಲ್ಲಿ ಕೆಲವು ಜಿಲ್ಲೆಗಳಿಗೆ ಅನುದಾನ ನೀಡದೇ ತಾರತಮ್ಯ ಮಾಡಿರುವ ಸಿಎಂ ಕುಮಾರಸ್ವಾಮಿಯವರನ್ನು ಪ್ರಶ್ನಿಸಿದರೆ ನಮಗೇ ಅಂತಾರೆ. ಸಿಎಂ ಸ್ವಲ್ಪ ಹಲ್ಲು ಬಿಗಿ ಹಿಡಿದು ಮಾತಾಡಲಿ ಎಂದು ಈಶ್ವರಪ್ಪ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಜೆಟ್ ಮಂಡನೆ ಮಾಡಲು ಸಿಎಂ ಬೇಕಿತ್ತಾ? ಯಾವುದೇ ಗುಮಾಸ್ತನೂ ಈ ಬಜೆಟ್ ಮಂಡಿಸುತ್ತಿದ್ದ ಎಂದು ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments