‘ಸಿಎಂ ಕುಮಾರಸ್ವಾಮಿಗೆ ಉದ್ಯೋಗ ಇದೆಯಾ? ಹಲ್ಲು ಬಿಗಿ ಹಿಗಿದು ಮಾತಾಡ್ರೀ..’ ಈಶ್ವರಪ್ಪ ಕಿಡಿ

Webdunia
ಶನಿವಾರ, 7 ಜುಲೈ 2018 (10:53 IST)
ಬೆಂಗಳೂರು: ಬಜೆಟ್ ಬಗ್ಗೆ ಪ್ರಶ್ನೆ ಮಾಡಿದರೆ ಎಂಎಲ್ಎಗಳಿಗೆ ಉದ್ಯೋಗ ಇದೆಯಾ ಎಂದು ಕೇಳುವ ಸಿಎಂ ಕುಮಾರಸ್ವಾಮಿಗೆ ಉದ್ಯೋಗ ಇದೆಯಾ? ಹೀಗಂತ ಬಿಜೆಪಿ ನಾಯಕ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬಜೆಟ್ ನಲ್ಲಿ ಕೆಲವು ಜಿಲ್ಲೆಗಳಿಗೆ ಅನುದಾನ ನೀಡದೇ ತಾರತಮ್ಯ ಮಾಡಿರುವ ಸಿಎಂ ಕುಮಾರಸ್ವಾಮಿಯವರನ್ನು ಪ್ರಶ್ನಿಸಿದರೆ ನಮಗೇ ಅಂತಾರೆ. ಸಿಎಂ ಸ್ವಲ್ಪ ಹಲ್ಲು ಬಿಗಿ ಹಿಡಿದು ಮಾತಾಡಲಿ ಎಂದು ಈಶ್ವರಪ್ಪ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಜೆಟ್ ಮಂಡನೆ ಮಾಡಲು ಸಿಎಂ ಬೇಕಿತ್ತಾ? ಯಾವುದೇ ಗುಮಾಸ್ತನೂ ಈ ಬಜೆಟ್ ಮಂಡಿಸುತ್ತಿದ್ದ ಎಂದು ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಮುಂದಿನ ಸುದ್ದಿ
Show comments