‘ಸಿಎಂ ಕುಮಾರಸ್ವಾಮಿಗೆ ಉದ್ಯೋಗ ಇದೆಯಾ? ಹಲ್ಲು ಬಿಗಿ ಹಿಗಿದು ಮಾತಾಡ್ರೀ..’ ಈಶ್ವರಪ್ಪ ಕಿಡಿ

Webdunia
ಶನಿವಾರ, 7 ಜುಲೈ 2018 (10:53 IST)
ಬೆಂಗಳೂರು: ಬಜೆಟ್ ಬಗ್ಗೆ ಪ್ರಶ್ನೆ ಮಾಡಿದರೆ ಎಂಎಲ್ಎಗಳಿಗೆ ಉದ್ಯೋಗ ಇದೆಯಾ ಎಂದು ಕೇಳುವ ಸಿಎಂ ಕುಮಾರಸ್ವಾಮಿಗೆ ಉದ್ಯೋಗ ಇದೆಯಾ? ಹೀಗಂತ ಬಿಜೆಪಿ ನಾಯಕ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಬಜೆಟ್ ನಲ್ಲಿ ಕೆಲವು ಜಿಲ್ಲೆಗಳಿಗೆ ಅನುದಾನ ನೀಡದೇ ತಾರತಮ್ಯ ಮಾಡಿರುವ ಸಿಎಂ ಕುಮಾರಸ್ವಾಮಿಯವರನ್ನು ಪ್ರಶ್ನಿಸಿದರೆ ನಮಗೇ ಅಂತಾರೆ. ಸಿಎಂ ಸ್ವಲ್ಪ ಹಲ್ಲು ಬಿಗಿ ಹಿಡಿದು ಮಾತಾಡಲಿ ಎಂದು ಈಶ್ವರಪ್ಪ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಜೆಟ್ ಮಂಡನೆ ಮಾಡಲು ಸಿಎಂ ಬೇಕಿತ್ತಾ? ಯಾವುದೇ ಗುಮಾಸ್ತನೂ ಈ ಬಜೆಟ್ ಮಂಡಿಸುತ್ತಿದ್ದ ಎಂದು ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments