‘ಸೆಗಣಿ ತುಂಬಿದ ಸಿಎಂ ರಾಜ್ಯದಲ್ಲಿರುವುದೇ ನಮಗೆ ಅವಮಾನ’

Webdunia
ಸೋಮವಾರ, 13 ನವೆಂಬರ್ 2017 (10:33 IST)
ಬೆಳಗಾವಿ: ತಮಗೆ ಮೆದುಳೇ ಇಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

 
ಈಶ್ವರಪ್ಪ ತಲೆಯಲ್ಲಿ ಮೆದುಳೇ ಇಲ್ಲ. ಅವರ ತಲೆಯಲ್ಲಿ ಸೆಗಣಿ ತುಂಬಿದೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಈಶ್ವರಪ್ಪ, ಸೆಗಣಿ ತುಂಬಿರುವ ಸಿಎಂ ಇರುವುದೇ ನಮಗೆ ಅವಮಾನ. ಪ್ರತಿಪಕ್ಷ ನಾಯಕರೊಬ್ಬರ ಬಗ್ಗೆ ಸಿಎಂ ಹುದ್ದೆಯಲ್ಲಿರುವವರು ಹೀಗೆಲ್ಲಾ ಮಾತನಾಡ್ತಾರಾ? ಎಂದು ತಿರುಗೇಟು ನೀಡಿದ್ದಾರೆ.

ಬೆಳಗಾವಿ ಅಧಿವೇಶನಕ್ಕೂ ಮೊದಲು ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಸದನದಲ್ಲಿ ಸಚಿವ ಜಾರ್ಜ್ ರಾಜೀನಾಮೆಗೆ ಬಿಜೆಪಿ ಹೋರಾಟ ನಡೆಸಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮಳೆ ಕೊರತೆ; ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲು ವಿಜಯೇಂದ್ರ ಆಗ್ರಹ

ಶಾಲೆಗಳಲ್ಲಿ ಮಕ್ಕಳಿಗೆ ಹೊಡೆಯುವ ಯಾವುದೇ ರೈಟ್ಸ್ ಶಿಕ್ಷಕರಿಗಿಲ್ಲ

ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ, ಬಿಗ್ ಅಪ್ಡೇಟ್ ಕೊಟ್ಟ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments