Webdunia - Bharat's app for daily news and videos

Install App

‘ಒಬಿಸಿಯವರ ಮನೆಗೆ ಹೋಗದ ಸಿಎಂ ಸಿದ್ದರಾಮಯ್ಯ ಮುಸ್ಲಿಮರು ಸತ್ತಾಗ ಮನೆಗೆ ಹೋದರು’

Webdunia
ಭಾನುವಾರ, 14 ಜನವರಿ 2018 (17:02 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಬಿಜೆಪಿ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಧೋರಣೆಗೆ ಈಶ್ವರಪ್ಪ ಕ್ಯಾತೆ ತೆಗೆದಿದ್ದಾರೆ.
 

‘ಸಿದ್ದರಾಮಯ್ಯ  ಸಿಎಂ ಆದ ಮೇಲೆ ಎಷ್ಟು ಜನ ಒಬಿಸಿ ಪಂಗಡಕ್ಕೆ ಸೇರಿದವರ ಸಾವಾಗಿದೆ. ಆದರೂ ಸಿಎಂ ಅವರ ಮನೆಗೆ ಭೇಟಿ ನೀಡಿಲ್ಲ. ಆದರೆ ಮೊನ್ನೆ ಮಂಗಳೂರಿನಲ್ಲಿ ಮುಸ್ಲಿಮರೊಬ್ಬರು ಸತ್ತಾಗ ಅವರ ಮನೆಗೆ ಭೇಟಿಕೊಟ್ರು. ಅದೇ ಸಂದರ್ಭದಲ್ಲಿ ಯಾರಾದ್ರೂ ಏನಾದ್ರೂ ತಿಳ್ಕೊಂಡ್ರೆ ಎಂದು ಬಿಜೆಪಿ ಕಾರ್ಯಕರ್ತ ಹತ್ಯೆಗೀಡಾದ ದೀಪಕ್ ಮನೆಗೂ ಭೇಟಿ ನೀಡಿದ್ದರು ಅಷ್ಟೇ’ ಎಂದು ಈಶ್ವರಪ್ಪ ಕುಟುಕಿದ್ದಾರೆ.

ಇದೇ ಸಿಎಂ ವರಸೆಯನ್ನು ತೋರಿಸುತ್ತದೆ. ಮುಸ್ಲಿಮರನ್ನು ಮತಕ್ಕಾಗಿ ಸಿಎಂ ಓಲೈಸುತ್ತಿದ್ದಾರೆ ಎಂದು ಈಶ್ವರಪ್ಪ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments