‘ಒಬಿಸಿಯವರ ಮನೆಗೆ ಹೋಗದ ಸಿಎಂ ಸಿದ್ದರಾಮಯ್ಯ ಮುಸ್ಲಿಮರು ಸತ್ತಾಗ ಮನೆಗೆ ಹೋದರು’

Webdunia
ಭಾನುವಾರ, 14 ಜನವರಿ 2018 (17:02 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಬಿಜೆಪಿ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಧೋರಣೆಗೆ ಈಶ್ವರಪ್ಪ ಕ್ಯಾತೆ ತೆಗೆದಿದ್ದಾರೆ.
 

‘ಸಿದ್ದರಾಮಯ್ಯ  ಸಿಎಂ ಆದ ಮೇಲೆ ಎಷ್ಟು ಜನ ಒಬಿಸಿ ಪಂಗಡಕ್ಕೆ ಸೇರಿದವರ ಸಾವಾಗಿದೆ. ಆದರೂ ಸಿಎಂ ಅವರ ಮನೆಗೆ ಭೇಟಿ ನೀಡಿಲ್ಲ. ಆದರೆ ಮೊನ್ನೆ ಮಂಗಳೂರಿನಲ್ಲಿ ಮುಸ್ಲಿಮರೊಬ್ಬರು ಸತ್ತಾಗ ಅವರ ಮನೆಗೆ ಭೇಟಿಕೊಟ್ರು. ಅದೇ ಸಂದರ್ಭದಲ್ಲಿ ಯಾರಾದ್ರೂ ಏನಾದ್ರೂ ತಿಳ್ಕೊಂಡ್ರೆ ಎಂದು ಬಿಜೆಪಿ ಕಾರ್ಯಕರ್ತ ಹತ್ಯೆಗೀಡಾದ ದೀಪಕ್ ಮನೆಗೂ ಭೇಟಿ ನೀಡಿದ್ದರು ಅಷ್ಟೇ’ ಎಂದು ಈಶ್ವರಪ್ಪ ಕುಟುಕಿದ್ದಾರೆ.

ಇದೇ ಸಿಎಂ ವರಸೆಯನ್ನು ತೋರಿಸುತ್ತದೆ. ಮುಸ್ಲಿಮರನ್ನು ಮತಕ್ಕಾಗಿ ಸಿಎಂ ಓಲೈಸುತ್ತಿದ್ದಾರೆ ಎಂದು ಈಶ್ವರಪ್ಪ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments