Webdunia - Bharat's app for daily news and videos

Install App

‘ಒಬಿಸಿಯವರ ಮನೆಗೆ ಹೋಗದ ಸಿಎಂ ಸಿದ್ದರಾಮಯ್ಯ ಮುಸ್ಲಿಮರು ಸತ್ತಾಗ ಮನೆಗೆ ಹೋದರು’

Webdunia
ಭಾನುವಾರ, 14 ಜನವರಿ 2018 (17:02 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಬಿಜೆಪಿ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಧೋರಣೆಗೆ ಈಶ್ವರಪ್ಪ ಕ್ಯಾತೆ ತೆಗೆದಿದ್ದಾರೆ.
 

‘ಸಿದ್ದರಾಮಯ್ಯ  ಸಿಎಂ ಆದ ಮೇಲೆ ಎಷ್ಟು ಜನ ಒಬಿಸಿ ಪಂಗಡಕ್ಕೆ ಸೇರಿದವರ ಸಾವಾಗಿದೆ. ಆದರೂ ಸಿಎಂ ಅವರ ಮನೆಗೆ ಭೇಟಿ ನೀಡಿಲ್ಲ. ಆದರೆ ಮೊನ್ನೆ ಮಂಗಳೂರಿನಲ್ಲಿ ಮುಸ್ಲಿಮರೊಬ್ಬರು ಸತ್ತಾಗ ಅವರ ಮನೆಗೆ ಭೇಟಿಕೊಟ್ರು. ಅದೇ ಸಂದರ್ಭದಲ್ಲಿ ಯಾರಾದ್ರೂ ಏನಾದ್ರೂ ತಿಳ್ಕೊಂಡ್ರೆ ಎಂದು ಬಿಜೆಪಿ ಕಾರ್ಯಕರ್ತ ಹತ್ಯೆಗೀಡಾದ ದೀಪಕ್ ಮನೆಗೂ ಭೇಟಿ ನೀಡಿದ್ದರು ಅಷ್ಟೇ’ ಎಂದು ಈಶ್ವರಪ್ಪ ಕುಟುಕಿದ್ದಾರೆ.

ಇದೇ ಸಿಎಂ ವರಸೆಯನ್ನು ತೋರಿಸುತ್ತದೆ. ಮುಸ್ಲಿಮರನ್ನು ಮತಕ್ಕಾಗಿ ಸಿಎಂ ಓಲೈಸುತ್ತಿದ್ದಾರೆ ಎಂದು ಈಶ್ವರಪ್ಪ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments