Webdunia - Bharat's app for daily news and videos

Install App

ನಾನು ಬಾಗಲಕೋಟೆಗೆ ಹೋದರೆ ಜನ ತಪ್ಪಾಗಿ ಭಾವಿಸ್ತಾರೆ ಅಂತ ಈಶ್ವರಪ್ಪ ಹೇಳಿದ್ದೇಕೆ?

Webdunia
ಶನಿವಾರ, 23 ಜೂನ್ 2018 (11:27 IST)
ಶಿವಮೊಗ್ಗ: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಬಾಗಲಕೋಟೆಗೆ ಹೊರಟರೆ ಕೆಲವರು ತಪ್ಪಾಗಿ ಭಾವಿಸಿ ಏನೇನೋ ಸುದ್ದಿ ಹಬ್ಬಿಸ್ತಾರಂತೆ! ಹಾಗಂತ ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ಬಾಗಲಕೋಟೆಗೆ ಹೋದರೆ ಸಾಕು. ನಾನು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದೇನೆ ಎಂದು ಜನ ತಪ್ಪಾಗಿ ಭಾವಿಸ್ತಾರೆ ಎಂದು ಈಶ್ವರಪ್ಪ ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಆದರೆ ಇದೀಗ ತಾವು ಬಾಗಲಕೋಟೆಗೆ ಹೋಗುತ್ತಿರುವುದು ಬ್ರಿಗೇಡ್ ನ ಮಾಜಿ ಅಧ್ಯಕ್ಷರೊಬ್ಬರ ಮಕ್ಕಳ ಮದುವೆಗೆ ಹೋಗುತ್ತಿದ್ದೇನೆ. ಇದರಲ್ಲಿ ಬೇರೇನೂ ಉದ್ದೇಶವಿಲ್ಲ. ಬ್ರಿಗೇಡ್ ಚಟುವಟಿಕೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments