ನಾನು ಬಾಗಲಕೋಟೆಗೆ ಹೋದರೆ ಜನ ತಪ್ಪಾಗಿ ಭಾವಿಸ್ತಾರೆ ಅಂತ ಈಶ್ವರಪ್ಪ ಹೇಳಿದ್ದೇಕೆ?

Webdunia
ಶನಿವಾರ, 23 ಜೂನ್ 2018 (11:27 IST)
ಶಿವಮೊಗ್ಗ: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಬಾಗಲಕೋಟೆಗೆ ಹೊರಟರೆ ಕೆಲವರು ತಪ್ಪಾಗಿ ಭಾವಿಸಿ ಏನೇನೋ ಸುದ್ದಿ ಹಬ್ಬಿಸ್ತಾರಂತೆ! ಹಾಗಂತ ಸ್ವತಃ ಅವರೇ ಹೇಳಿಕೊಂಡಿದ್ದಾರೆ.

ಬಾಗಲಕೋಟೆಗೆ ಹೋದರೆ ಸಾಕು. ನಾನು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದೇನೆ ಎಂದು ಜನ ತಪ್ಪಾಗಿ ಭಾವಿಸ್ತಾರೆ ಎಂದು ಈಶ್ವರಪ್ಪ ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಆದರೆ ಇದೀಗ ತಾವು ಬಾಗಲಕೋಟೆಗೆ ಹೋಗುತ್ತಿರುವುದು ಬ್ರಿಗೇಡ್ ನ ಮಾಜಿ ಅಧ್ಯಕ್ಷರೊಬ್ಬರ ಮಕ್ಕಳ ಮದುವೆಗೆ ಹೋಗುತ್ತಿದ್ದೇನೆ. ಇದರಲ್ಲಿ ಬೇರೇನೂ ಉದ್ದೇಶವಿಲ್ಲ. ಬ್ರಿಗೇಡ್ ಚಟುವಟಿಕೆಯಲ್ಲಿ ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯೋಧರು ಹುತಾತ್ಮರಾಗಿಲ್ಲವೆಂದು ಹೇಳಿದ ರಾಜನಾಥ್ ಸಿಂಗ್‌ ರಾಜೀನಾಮೆ ನೀಡಬೇಕು

ರಾಮಮಂದಿರ ದೇಣಿಗೆ ಕಳವು: ಆರೋಪಿಗಳ ಪರ ವಕಾಲತ್ತು ವಹಿಸುವ ವಕೀಲರಿಗೆ ಬಿಗ್ ವಾರ್ನಿಂಗ್‌

ಖತರ್ನಾಕ್ ಸಿಯಾ ಗೋಯಲ್ ಮತ್ತೊಂದು ಕರ್ಮಕಾಂಡ ಬಯಲು: ಕೇತನ್ ಅಗರ್ವಾಲ್ ಗೆ ಎಂಥಾ ದೊಡ್ಡ ಮೋಸ

ನನ್ನದಲ್ಲದ ಆಡಿಯೋ ಬಗ್ಗೆ ನೋ ಕಾಮೆಂಟ್ಸ್‌, ವಿಜಯೇಂದ್ರ ಕೆಳಗಿಳಿಸುವ ಪ್ಲ್ಯಾನ್ ಆಡಿಯೋ ಬಗ್ಗೆ ಸದಾನಂದ ಗೌಡ

ಇಲ್ಲಿನ ಮತದಾರರಲ್ಲದವರಿಗೆ ಇನ್ಮುಂದೆ ಗೃಹಜ್ಯೋತಿ ಸೌಲಭ್ಯ ಕಟ್: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments