Select Your Language

Notifications

webdunia
webdunia
webdunia
webdunia

ಪರಮೇಶ್ವರ್ ರಾಹು, ರೇವಣ್ಣ ಕೇತು, ಜೆಡಿಎಸ್ ಶನಿ: ಈಶ್ವರಪ್ಪ ವ್ಯಾಖ್ಯಾನ

ಕೆಎಸ್ ಈಶ್ವರಪ್ಪ
ಬೆಂಗಳೂರು , ಸೋಮವಾರ, 29 ಅಕ್ಟೋಬರ್ 2018 (10:28 IST)
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಹು, ಕೇತು, ಶನಿ ಪ್ರಭಾವದಿಂದ ತನಗೆ ಸೋಲಾಯಿತು ಎಂದು ಲೇವಡಿ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ರಾಹು ಎಂದರೆ ಡಾ. ಜಿ ಪರಮೇಶ್ವರ್, ಕೇತು ಎಚ್ ಡಿ ರೇವಣ್ಣ, ಶನಿ ಎಚ್ ಡಿ ದೇವೇಗೌಡರು ಮತ್ತು ಜೆಡಿಎಸ್. ಈಗ ಸಿದ್ದರಾಮಯ್ಯನವರು ಇದೇ ಶನಿ ಜತೆ ಹೋಗಿ ಸರ್ಕಾರ ಮಾಡಿದ್ದಾರೆ ಎಂದು ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯಗೆ ಈ ರೀತಿ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿದ ಮತ್ತಿನಲ್ಲಿ ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆಹುತಿಯಾದ ಭೂಪ