Webdunia - Bharat's app for daily news and videos

Install App

ಪರಮೇಶ್ವರ್ ರಾಹು, ರೇವಣ್ಣ ಕೇತು, ಜೆಡಿಎಸ್ ಶನಿ: ಈಶ್ವರಪ್ಪ ವ್ಯಾಖ್ಯಾನ

Webdunia
ಸೋಮವಾರ, 29 ಅಕ್ಟೋಬರ್ 2018 (10:28 IST)
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಹು, ಕೇತು, ಶನಿ ಪ್ರಭಾವದಿಂದ ತನಗೆ ಸೋಲಾಯಿತು ಎಂದು ಲೇವಡಿ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ರಾಹು ಎಂದರೆ ಡಾ. ಜಿ ಪರಮೇಶ್ವರ್, ಕೇತು ಎಚ್ ಡಿ ರೇವಣ್ಣ, ಶನಿ ಎಚ್ ಡಿ ದೇವೇಗೌಡರು ಮತ್ತು ಜೆಡಿಎಸ್. ಈಗ ಸಿದ್ದರಾಮಯ್ಯನವರು ಇದೇ ಶನಿ ಜತೆ ಹೋಗಿ ಸರ್ಕಾರ ಮಾಡಿದ್ದಾರೆ ಎಂದು ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯಗೆ ಈ ರೀತಿ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments