Webdunia - Bharat's app for daily news and videos

Install App

ರಾಹುಲ್ ಗಾಂಧಿ ಊರು ತುಂಬಾ ಓಡಾಡ್ತಿರಲಿ ಎಂದರು ಕೆಸ್ ಈಶ್ವರಪ್ಪ!

Webdunia
ಶನಿವಾರ, 31 ಮಾರ್ಚ್ 2018 (07:51 IST)
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ಲೇವಡಿ ಮಾಡಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ, ರಾಹುಲ್ ರಾಜ್ಯದ ತುಂಬಾ ಓಡಾಡಿಕೊಂಡಿರಲಿ, ಆಗ ಕಾಂಗ್ರೆಸ್ ಸೋಲುತ್ತದೆ ಎಂದಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಈಶ್ವರಪ್ಪ ರಾಹುಲ್ ರಾಜ್ಯ ಪ್ರವಾಸದ ಬಗ್ಗೆ ಲೇವಡಿ ಮಾಡಿದ್ದಾರೆ. ರಾಹುಲ್ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರದಲ್ಲೂ ಓಡಾಡಲಿ. ಹಾಗಿದ್ದರೆ ಖಂಡಿತವಾಗಿ ಕಾಂಗ್ರೆಸ್ ಸೋಲುತ್ತದೆ ಎಂದು ಈಶ್ವರಪ್ಪ ಅಪಹಾಸ್ಯ ಮಾಡಿದ್ದಾರೆ.

‘ರಾಹುಲ್ 21 ರಾಜ್ಯಗಳಲ್ಲಿ ಎಲ್ಲಾ ಕ್ಷೇತ್ರಗಳಿಗೂ ಭೇಟಿ ಕೊಟ್ಟಿದ್ದರು. ಅಲ್ಲೆಲ್ಲಾ ಕಾಂಗ್ರೆಸ್ ಹೇಳ ಹೆಸರಿಲ್ಲದಂತಾಗಿದೆ. ಹೀಗಾಗಿ ರಾಜ್ಯದಲ್ಲೂ ಕಾಂಗ್ರೆಸ್ ಸೋಲಬೇಕೆಂದರೆ ರಾಹುಲ್ ಎಲ್ಲಾ ಕ್ಷೇತ್ರಗಳಲ್ಲಿ ಓಡಾಡಿದರೆ ಸಾಕು’ ಎಂದು ಅವರು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments