Webdunia - Bharat's app for daily news and videos

Install App

ಸ್ಲಂ ವಾಸ್ತವ್ಯ ಹೂಡಲು ಕಾರಣವವೆನೆಂಬುದನ್ನು ಬಿಚ್ಚಿಟ್ಟ ಕೆ.ಎಸ್.ಈಶ್ವರಪ್ಪ

Webdunia
ಭಾನುವಾರ, 11 ಫೆಬ್ರವರಿ 2018 (10:12 IST)
ಶಿವಮೊಗ್ಗ : ಬಿಜೆಪಿ ನಾಯಕರು ಸ್ಲಂ ಜನರ ಸಮಸ್ಯೆಗಳನ್ನು ತಿಳಿಯಲು ಈಗಾಗಲೇ ಸ್ಲಂ ವಾಸ್ತವ್ಯವನ್ನು  ಹೂಡಿದ್ದು, ಈ ಮಧ್ಯ ಕೆ.ಎಸ್.ಈಶ್ವರಪ್ಪ ಅವರು ಸ್ಲಂ ವಾಸ್ತವ್ಯ ಹೂಡಲು ಕಾರಣವೆನೆಂಬುದಕ್ಕೆ ಗರಂ ಆಗಿ ಉತ್ತರವೊಂದನ್ನು ನೀಡಿದ್ದಾರೆ.

 
ಶಿವಮೊಗ್ಗ ನ್ಯೂ ಮಂಡ್ಲಿಯ ದೀಪಾ ಗಣೇಶ್ ಅವರ ಮನೆಯಲ್ಲಿ ವಾಸ್ತವ್ಯ ಹೂಡಿರುವ ಕೆ.ಎಸ್.ಈಶ್ವರಪ್ಪ ಅವರು’ ನಾವು ಚುನಾವಣೆಗೋಸ್ಕರವೇ  ಸ್ಲಂ ವಾಸ್ತವ್ಯ ಹೂಡಿದ್ದೇವೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಗರಂ ಆಗಿ ಉತ್ತರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments