ಅತೃಪ್ತ ಶಾಸಕರ ಋಣ ತೀರಿಸೋದು ನಮ್ಮ ಮೊದಲ ಕೆಲಸ ಎಂದ ಸಚಿವ ಕೆಎಸ್ ಈಶ್ವರಪ್ಪ

Webdunia
ಮಂಗಳವಾರ, 24 ಡಿಸೆಂಬರ್ 2019 (09:56 IST)
ಬೆಂಗಳೂರು: ಉಪ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ತೆರೆಮರೆಯಲ್ಲಿ ಸದ್ದಿಲ್ಲದೇ ತಯಾರಿಗಳು ನಡೆಯುತ್ತಿವೆ.


ಈ ಬಗ್ಗೆ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಸಹಾಯ ಮಾಡಿದವರ ಋಣ ಸಂದಾಯ ಮಾಡುವುದು ನಮ್ಮ ಮೊದಲ ಆದ್ಯತೆಯಾಗಲಿದೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಈಶ್ವರಪ್ಪ ಸಚಿವ ಸಂಪುಟ ವಿಸ್ತರಣೆ ಸಂದರ್ಭ ರಾಜೀನಾಮೆ ನೀಡಿದವರಿಗೆ ಸಚಿವ ಸ್ಥಾನ ನೀಡುವುದು ಆದ್ಯತೆಯಾಗಬೇಕಿದೆ ಎಂದು ಈಗಾಗಲೇ ಸಿಎಂ ಹೇಳಿದ್ದಾರೆ. ಈ ಬಗ್ಗೆ ಸದ್ಯದಲ್ಲೇ ಕೇಂದ್ರ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅದಾದ ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ತೀರ್ಥೋದ್ವವವನ್ನು ಕಣ್ತುಂಬಿಕೊಳ್ಳಲಿದ್ದಾರೆ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

ಪ್ರಚೋದನಕಾರಿ ಭಾಷಣ ಮಾಡಿದ ಕನ್ನೇರಿ ಕಾಡಸಿದ್ಧೇಶ್ವರ ಶ್ರೀಗಳಿಗೆ ಬಿಗ್‌ಶಾಕ್

ನಿಷೇಧ ಆರ್ ಎಸ್ಎಸ್ ಗೆ ಮಾತ್ರನಾ, ಬೇರೆ ಧರ್ಮಕ್ಕೂ ಇದೆಯಾ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments