Webdunia - Bharat's app for daily news and videos

Install App

ಅರ್ಜಿ ವಜಾ ಆಗಿರೋದು ಕಾಂಗ್ರೆಸ್ ಗೆ ಅಪಮಾನ- ಕೆ.ಎಸ್.ಈಶ್ವರಪ್ಪ

Webdunia
ಶುಕ್ರವಾರ, 14 ಡಿಸೆಂಬರ್ 2018 (12:03 IST)
ಬೆಂಗಳೂರು : ರಫೇಲ್ ಡೀಲ್ ತನಿಖೆ ಕುರಿತು ಸುಪ್ರೀಂ ನಲ್ಲಿ ಅರ್ಜಿ ವಜಾವಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ  ಕೆ.ಎಸ್.ಈಶ್ವರಪ್ಪ ಅವರು ದೇಶದಲ್ಲಿ ಕಾಂಗ್ರೆಸ್ ನಿರ್ಣಾಮ ಆಗ್ತಿದೆ ಎಂದು ಹೇಳಿದ್ದಾರೆ.


ರಫೇಲ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಅನುಮತಿ ನೀಡಬೇಕೆಂದು ಕೋರಿ  ಕಾಂಗ್ರೆಸ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ, ತನಿಖೆಗೆ ಆದೇಶ ಇಲ್ಲ ಎಂದು ಹೇಳಿ  ಇಂದು  ತೀರ್ಪು ನೀಡಿತ್ತು. ಇದರಿಂದ ಪ್ರಧಾನಿ ಮೋದಿಗೆ ಜಯ ಲಭಿಸಿದ್ದು, ಕಾಂಗ್ರೆಸ್ ಗೆ ತೀವ್ರ ಮುಖಭಂಗವಾಗಿದೆ.


ಈ ಬಗ್ಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು ಅರ್ಜಿ ವಜಾ ಆಗಿರೋದು ಕಾಂಗ್ರೆಸ್ ಗೆ ಅಪಮಾನ. ಇದರಿಂದಾದರೂ ಕಾಂಗ್ರೆಸ್ ಪಾಠ ಕಲಿಯಲಿ. ಕಾಂಗ್ರೆಸ್ ರಫೇಲ್ ಡೀಲ್ ನಲ್ಲಿ ವಿನಾಕಾರಣ ಆರೋಪ ಮಾಡಿತ್ತು’ ಎಂದು ಹೇಳಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments