Daily Horoscope

ಗಡಿ ಜಿಲ್ಲೆಗೆ ಬಂದ ಕೆ.ಎಸ್.ಈಶ್ವರಪ್ಪ ಸಿಡಿಸಿದ್ರು ಹೊಸ ಬಾಂಬ್

Webdunia
ಶನಿವಾರ, 7 ಸೆಪ್ಟಂಬರ್ 2019 (16:15 IST)
ಗಡಿ ನಾಡು ಹಾಗೂ ಕುಂದಾನಗರಿ ಖ್ಯಾತಿಯ ಜಿಲ್ಲೆಗೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದ್ರು.

ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಸಂಪೂರ್ಣ ಸಮೀಕ್ಷೆಯಾದ ತಕ್ಷಣವೇ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಪ್ರವಾಹ ಬಾಧಿತ ಸ್ಥಳಗಳಿಗೆ ಭೇಟಿ ನೀಡಿದ್ರು. ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಸೇತುವೆಯ ಬಳಿ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ ನದಿಪಾತ್ರದಲ್ಲಿ ಬೆಳೆಹಾನಿ ಪರಿಶೀಲಿಸಿದ್ರು.

ಯಾವುದೇ ದಾಖಲಾತಿಗಳನ್ನು ಕೇಳದೇ ಪ್ರವಾಹ ಬಾಧಿತ ಎಲ್ಲ ಕುಟುಂಬಗಳಿಗೂ ಹತ್ತು ಸಾವಿರ ರೂಪಾಯಿ ತಾತ್ಕಾಲಿಕ ಪರಿಹಾರ ನೀಡಲಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಹದಿನೈದು ದಿನಗಳಲ್ಲಿ ಸಂಪೂರ್ಣ ವರದಿ ನೀಡಲು ಜಿಲ್ಲಾ ಪಂಚಾಯತ ಸಿಇಓ ಗಳಿಗೆ ಸೂಚನೆ ನೀಡಲಾಗಿದೆ ಎಂದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments