Webdunia - Bharat's app for daily news and videos

Install App

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ

Webdunia
ಮಂಗಳವಾರ, 11 ಏಪ್ರಿಲ್ 2023 (18:02 IST)
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.ಒಂದು ಕ್ಷೆತ್ರಕ್ಕೆ ಒಂದೇ ಟಿಕೆಟ್ ನೀಡುವ ಹಿನ್ನೆಲೆ ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ರಾ ಮಾಜಿ ಸಚಿವ ಈಶ್ವರಪ್ಪ?ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಈಶ್ವರಪ್ಪ ಪತ್ರ ಬರೆದಿದ್ದಾರೆ.ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ.ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ.ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವ ಸ್ಥಾನ ಮಾನ ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದಗಳೆಂದು ಈಶ್ವರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

ಮುಂದಿನ ಸುದ್ದಿ
Show comments